Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ನೇಮಕ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ , ಸೆಪ್ಟೆಂಬರ್. 19 : ಭಾರತೀಯ ಜನತಾಪಾರ್ಟಿ ಎಸ್.ಟಿ.ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಚಳ್ಳಕೆರೆಯ ನವೀನ್ ಎನ್. ಇವರನ್ನು ನೇಮಕ ಮಾಡಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.

ಈ ಹಿಂದೆ ಚಳ್ಳಕೆರೆ ರೈತ ಮೋರ್ಚಾ ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನವೀನ್ ಎನ್. ಇವರ ಪಕ್ಷ ನಿಷ್ಠೆಯನ್ನು ಗುರುತಿಸಿ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಕೆ.ಟಿ.ಕುಮಾರಸ್ವಾಮಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now