Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಅಖಿಲ ಭಾರತ ವೀರಶೈವ ಮಹಾ ಸಭಾದ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ

Facebook
Twitter
Telegram
WhatsApp

ಚಿತ್ರದುರ್ಗ, (ಮಾ.17): ಅಖಿಲ ಭಾರತ ವೀರಶೈವ ಮಹಾಸಭಾದ ಚಿತ್ರದುರ್ಗ ಜಿಲ್ಲಾ ಘಟಕದ ಮಹಿಳಾ ವಿಭಾಗಕ್ಕೆ ಅಧ್ಯಕ್ಷರಾಗಿ ಶ್ರೀಮತಿ ಪಿ.ಬಿ.ನಿರ್ಮಲ ಬಸವರಾಜು, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರೀನಾ ವೀರಭದ್ರಪ್ಪ ಸೇರಿದಂತೆ 25 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಹೇಳೀಕೆಯನ್ನು ನೀಡಿರುವ ಅವರು, ಉಪಾಧ್ಯಕ್ಷರಾಗಿ ಶ್ರೀಮತಿ ಭಾರತಿ ಕಲ್ಲೇಶ್, ಶ್ರೀಮತಿ ವಿಜಯಲಕ್ಷ್ಮೀ ನಾಗಿರೆಡ್ಡಿ, ಶ್ರೀಮತಿ ಮಂಜುಳ ನಾಗರಾಜ್, ಕಾರ್ಯದರ್ಶಿಯಾಗಿ ಶ್ರೀಮತಿ ಭಾರತಿ ಜಯಶಂಕರ್, ಶ್ರೀಮತಿ ಸುನೀತಾ ಗೌಡರ್ ಬಸವರಾಜ್, ಖಾಂಜಾಚಿಯಾಗಿ ಶ್ರೀಮತಿ ಶೀಲಾ ನಾಗೇಂದ್ರ ಹೋನ್ನಲ್, ಸದಸ್ಯರಾಗಿ ಶ್ರೀಮತಿ ಗೀತಾ ರವಿಕೃಷ್ಣಾ, ಶ್ರೀಮತಿ ಸರ್ವಮಂಗಳಾ ಜಯ್ಯಪ್ಪ, ಶ್ರೀಮತಿ ಶೈಲಜಾ ವಿಜಯಕುಮಾರ್, ಶ್ರೀಮತಿ ವಿಶಾಲ್ ರಾಜಣ್ಣ, ಶ್ರೀಮತಿ ಸುಜಾತ ನಾಗರಾಜ್, ಶ್ರೀಮತಿ ಹೇಮಚೌಡೇಶ್ವರಿ, ಶ್ರೀಮತಿ ಅನಿತಾ ಮುರುಗೇಶ್, ಶ್ರೀಮತಿ ಸುಮಾ ರಾಜಶೇಖರ್, ಶ್ರೀಮತಿ ರೇಖಾ ಲೋಕೇಶ್, ಶ್ರೀಮತಿ ಸುಮಾ ಸಂತೋಷ್,ಶ್ರೀಮತಿ ಆಶ್ವಿನಿ ಗುರುಪ್ರಸಾದ್, ಶ್ರೀಮತಿ ಸೌಭಾಗ್ಯ ಓಂಕಾರಮೂರ್ತಿ, ಶ್ರೀಮತಿ ವೀಣಾ ಲಿಂಗಾರಾಜು, ಶ್ರೀಮತಿ ತ್ರಿವೇಣೀ ಶಶಿಧರ್, ಶ್ರೀಮತಿ ಜಾನಕಿ ಮಂಜುನಾಥ್, ಶ್ರೀಮತಿ ವಿಜಯಲಕ್ಷ್ಮೀ ಜಯದೇವ ಮೂರ್ತಿ ಹಾಗೂ ಶ್ರೀಮತಿ ಸುನಂದ ಚನ್ನಮಲ್ಲಿಕಾರ್ಜನ ರವರು ನೇಮಕವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!