Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾ.18 ರಿಂದ ಮೂರು ದಿನಗಳವರೆಗೆ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಉಚಿತ ಪ್ರದರ್ಶನ

Facebook
Twitter
Telegram
WhatsApp

ಚಿತ್ರದುರ್ಗ, (ಮಾ.17) :  ನಗರದ  ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಮಾರ್ಚ್18 ರಿಂದ 3 ದಿನಗಳ ಕಾಲ ಕಾಶ್ಮೀರ್ ಫೈಲ್ಸ್ ಚಿತ್ರ ಉಚಿತವಾಗಿ ಪ್ರದರ್ಶನಗೊಳ್ಳಲಿದೆ.

ಇಂದಿನ ಪೀಳಿಗೆಯ ಯುವಕರು ಕಾಶ್ಮೀರಿ ಪಂಡಿತರ ಇತಿಹಾಸ ತಿಳಿದುಕೊಳ್ಳಬೇಕು. ಇಂತಹ ಕರಾಳ ಇತಿಹಾಸ ಮತ್ತೊಮ್ಮೆ ಮರುಕಳಿಸಬಾರದು.ಈ ಚಿತ್ರದ ಉದ್ದೇಶ ಸತ್ಯವನ್ನು ಜನರಿಗೆ ತಲುಪಿಸುವುದಾಗಿದೆ. ಕಾಶ್ಮೀರದಲ್ಲಿ ಪಂಡಿತರ ಮಾರಣಹೋಮದ ಕುರಿತ ‘ದಿ ಕಾಶ್ಮೀರಿ ಫೈಲ್ಸ್’ ಬೆಳಕು ಚೆಲ್ಲಿದೆ.

ಈ ಮೂಲಕ ಜಿಲ್ಲೆಯ ಯುವಕ, ಯುವತಿಯರು, ಮಹಿಳೆಯರು, ಎಲ್ಲಾ ವರ್ಗದ ಸಮುದಾಯದವರು ದೇಶಾಭಿಮಾನಿಗಳು ಈ ಚಿತ್ರ ವಿಕ್ಷೀಸಿ ರಾಷ್ಟ್ರಾಭಿಮಾನ ಮೂಢಿಸಿಕೊಳ್ಳುವಂತೆ ಜಿಲ್ಲಾ ಬಿಜೆಪಿ ಘಟಕ ಮನವಿ ಮಾಡಿದೆ.

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಂತರ 10 ಗಂಟೆಗೆ ಎರಡು ಪ್ರಧರ್ಶನ ಇರುತ್ತದೆ.

ಶನಿವಾರ ಮತ್ತು ಭಾನುವಾರ ಬೆಳ್ಳಿಗ್ಗೆ 8 ಗಂಟೆಗೆ ಚಿತ್ರ ಪ್ರದರ್ಶನವಿರುತ್ತದೆ.

ಚಿತ್ರ ವಿಕ್ಷೀಸುವವರು ಬೆಳ್ಳಿಗ್ಗೆ 7:30 ಕ್ಕೆ ಚಿತ್ರ ಮಂದಿರಕ್ಕೆ ಹಾಜರಾಗಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ
ನವೀನ್ ಚಾಲುಕ್ಯ :9110230013,

ಎನ್. ಕೃಷ್ಣ :9480667639,

ಕೆ.ಶ್ರೀರಾಮ :9620085355

ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!