Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯ ವಲಯದಲ್ಲಿ ಮತ್ತೆ ಭಜ್ಜಿ ಹೆಸರು : ಈ ಬಾರಿ ಆಪ್ ಪಕ್ಷ ಸೇರ್ತಾರಾ..?

Facebook
Twitter
Telegram
WhatsApp

ಪಂಚ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷ ಅಂದುಕೊಂಡಂತೆ ಪಂಜಾಬ್ ತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಇದಿಒಗ ತನ್ನ ಪಕ್ಷಕ್ಕೆ ಹರ್ಭಜನ್ ಸಿಂಗ್ ಅವರನ್ನ ಬರಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಹಿಂದೆ ಕೂಡ ಹರ್ಭಜನ್ ಸಿಂಗ್ ರಾಜಕೀಯ ಪ್ರವೇಶದ ಬಗ್ಗೆ ಇಂಥದ್ದೆ ಸುದ್ದಿ ಹರಿದಾಡಿತ್ತು. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕಗಷ ಸೇರುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಆ ಸಮಯದಲ್ಲಿ ಹರ್ಭಜನ್ ಸಿಂಗ್ ಅವರನ್ನ ಕೆಲವು ಪಕ್ಷಗಳು ಆಹ್ವಾನ ನೀಡಿದ್ದವು. ಆದ್ರೆ ಯಾವ ಪಕ್ಷಕ್ಕು ಹೋಗಿರಲಿಲ್ಲ. ಇದೀಗ ಆಪ್ ಪಕ್ಷ ಸೇರ್ತಾರೆ ಅನ್ನೋ ಸುದ್ದಿ ಸದ್ದು ಮಾಡ್ತಿದೆ.

ಮಾಜಿ ಆಫ್ ಸ್ಪಿನ್ನರ್ ಭಜ್ಜಿ ಅವರನ್ನ ಆಪ್ ಪಕ್ಷ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಪಂಜಾಬ್ ನಿಂದ ರಾಜ್ಯಸಭೆಗೆ ಖ್ಯಾತನಾಮರನ್ನ ಕಳುಹಿಸಲು ಎಎಪಿ ನಿರ್ಧರಿಸಿದೆ. ಈ ಹಿನ್ನೆಲೆ ಭಜ್ಜಿ ಹೆಸರೇ ಮುಂಚೂಣಿಯಲ್ಲಿದೆ. ಅಗ್ರ ನಾಯಕರು ಸಹ ಸಮ್ಮತಿ ಸೂಚಿಸಿದ್ದಾರೆ. ಹರ್ಭಜನ್ ಸಿಂಗ್ ಎಂಟ್ರಿಯಿಂದ ಕುಸಿತ ಕಂಡಿರುವ ಕ್ರೀಡಾ ವಲಯವನ್ನ ಮೇಲೆತ್ತುವ ಭರವಸೆ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!