Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾನುವಾರ ಬೆಂಗಳೂರು ತಲುಪಲಿದೆ ನವೀನ್ ಮೃತದೇಹ..!

Facebook
Twitter
Telegram
WhatsApp

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಇನ್ನು ನಿಂತಿಲ್ಲ. ಈ ಯುದ್ದದಲ್ಲಿ ರಷ್ಯಾ ದಾಳಿಗೆ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಬಲಿಯಾಗಿದ್ದಾನೆ. ಕನ್ನಡಿಗರನ್ನೆಲ್ಲಾ ಕರ್ನಾಟಕಕ್ಕೆ ಕರೆತಂದರು ಅತ್ತ ನವೀನ್ ಮೃತದೇಹ ಮಾತ್ರ ಬಂದಿರಲಿಲ್ಲ.

ನವೀನ್ ಪೋಷಕರು ಕೂಡ ಸರ್ಕಾರಕ್ಕೆ ಮನವಿ ಮಾಡಿದ್ದರು ಹೇಗಾದರೂ ಮಾಡಿ ನವೀನ್ ಮೃತದೇಹ ತರಿಸಿಕೊಡಿ ಎಂದಿದ್ದರು. ಇದೀಗ ಸಿಎಂ ಈ ಬಗ್ಗೆ ಭರವಸೆ ನೀಡಿದ್ದು, ಇದೇ ಭಾನುವಾರ ನವೀನ್ ಮೃತದೇಹ ಕರ್ನಾಟಕಕ್ಕೆ ಬರಲಿದೆ ಎಂದಿದ್ದಾರೆ.

ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ 21-03-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪೋಸ್ಟ್ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!