Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಟೇಡಿಯಂನಲ್ಲಿ ಕೂತು ಐಪಿಎಲ್ ನೋಡ್ಬೇಕು ಅಂತ ಆಸೆ ಇಟ್ಕೊಂಡಿದ್ರಾ : ಬಟ್ ಬ್ಯಾಡ್ ಲಕ್ ಈ ಸುದ್ದಿ ನೋಡಿ

Facebook
Twitter
Telegram
WhatsApp

ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷದಿಂದ ಕೆಲವು ಆಸೆಗಳನ್ನ ಹಾಗೇ ಕಟ್ಟಾಕಿಕೊಂಡು ಜನ ಬದುಕು ದೂಡುತ್ತಿದ್ದಾರೆ. ಅದರಲ್ಲಿ ಐಪಿಎಲ್ ಕೂಡ ಒಂದು. ಕಳೆದ ವರ್ಷವೂ ಕೊರೊನಾ ಕಾರಣದಿಂದ ಸ್ಟೇಡಿಯಂ ನಲ್ಲಿ ಕೂತು ಕ್ರಿಕೆಟ್ ನೋಡೋದಕ್ಕೆ ಆಗಿರಲಿಲ್ಲ. ಅಷ್ಟೇ ಅಲ್ಲ ಇದೇ ಕೊರೊನಾದಿಂದ ಆಟ ಕೂಡ ಅರ್ಧಕ್ಕೆ ನಿಂತಿತ್ತು.

ಈ ಬಾರಿ ಎಲ್ಲವೂ ಸರಿಯಾಗಿದೆ. ಇಷ್ಟಪಟ್ಟಂತೆ ಮನಸ್ಸಾರೆ ಕೂತು ಐಪಿಎಲ್ ನೋಡಬಹುದು ಎಂಬ ಆಸೆ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದ್ರೆ ಮಹಾರಾಷ್ಟ್ರ ಸರ್ಕಾರ ಇದಕ್ಕೆ ಬ್ರೇಕ್ ಹಾಕಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದ್ದು, ಕ್ರೀಡಾಂಗಣಕ್ಕೆ ಫ್ಯಾನ್ಸ್ ಗೆ ನಿರ್ಬಂಧ ಹೇರಲಾಗಿದೆ. ಇದಕ್ಕೂ ಮುಂಚೆ ಶೇಕಡ 50 ರಷ್ಟು ಜನ ಕ್ರೀಡಾಂಗಣದಲ್ಲಿ ಕೂತು ನೋಡುವ ಅವಕಾಶಕ್ಕೆ ಅಸ್ತು ಎಂದಿತ್ತು. ಆದ್ರೆ ಈಗ ಮತ್ತೆ ಕೊರೊನಾ ಕೇಸ್ ಗಳು ಏರಿಕೆಯಾಗುತ್ತಿದ್ದು, ಮತ್ತೆ ಸಮಸ್ಯೆ ಆಗೋದು ಬೇಡ ಎಂಬ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಜೂನ್ 21ರಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಜೂನ್ 03ರಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು

error: Content is protected !!