Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚರ್ಚ್, ಮಸೀದಿಗಳಲ್ಲಿ ಹಿಂದೂಗಳಿಗೆ ಅವಕಾಶ ಕೊಡದೇ ಹೋದರೆ..? : ಡಿ ಕೆ ಶಿವಕುಮಾರ್ ಪ್ರಶ್ನೆ

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದ ಹಲವೆಡೆ ದೇವಸ್ಥಾನಗಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬ್ರೇಕ್ ಹಾಕಲಾಗಿದೆ. ಮುಸ್ಲಿಂ ರು ಮೂರ್ತಿ ಪೂಜೆ ಮಾಡಲ್ಲ ಅವರಿಗ್ಯಾಕೆ ನಮ್ಮ ದೇವಸ್ಥಾನದ ಬಳಿ ವ್ಯಾಪಾರಕ್ಕೆ ಅವಕಾಶ ನೀಡಬೇಕು. ಕೋರ್ಟ್ ತೀರ್ಪನ್ನೇ ಧಿಕ್ಕರಿಸಿ ಬಂದ್ ಮಾಡಿದ್ರು. ಅವರಿಗ್ಯಾಕೆ ಅವಕಾಶ ನೀಡಬೇಕು ಎಂದು ಭಜರಂಗದಳದ ಮುಖಂಡರು ವಾದ ಮಾಡುತ್ತಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನು ರಾಜಕಾರಣಕ್ಕಾಗಿ ಬೇಕಾದಷ್ಟು ತರುತ್ತಾರೆ. ಆದ್ರೆ ರಾಜಕಾರಣವನ್ನ ಇದರಲ್ಲೆಲ್ಲಾ ಮಾಡುವ ಬದಲು, ರೈತರಿಗೆ ಅನುಕೂಲವಾಗುವಂತದ್ದನ್ನ ಮಾಡಲಿ. ಬೆಳೆಗೆ ಬೆಂಬಲ ಕೊಡುವುದಾಗಲೀ ಮಾಡಲ್ಲ. ಇಂಥದ್ದು ಮಾಡ್ತಾರೆ.

ಚರ್ಚ್, ಮಸೀದಿ ಮುಂದೆ ಹಿಂದುಗಳು ಯಾರು ಕೆಲಸವೇ ಮಾಡಬಾರದಾ..? ಮಾಡೋದು ಇಲ್ವಾ..? ಹಿಂದುಗಳಿಗೆ ಅವಕಾಶ ಕೊಡದೆ ಹೋದರೆ ತೊಂದರೆ ಆಗುತ್ತೆ ಅಲ್ವಾ. ಯಾರು ಯಾರಿಗೂ ತೊಂದರೆ ಕೊಡಬಾರದು ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಗಾಳಿ ಮಳೆಗೆ ಹಾರಿಹೋದ ಶಾಲೆಯ ಮೇಲ್ಛಾವಣಿ ಶೀಟುಗಳು, ಹ್ಯಾಂಗ್ಲರುಗಳು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,     ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 11 : ಶುಕ್ರವಾರ ರಾತ್ರಿ ಸುರಿದ ಮಳೆ ಗಾಳಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

error: Content is protected !!