Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೇಮ್ಸ್ ಸಿನಿಮಾಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇನೆ : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಆರ್ ಆರ್ ಆರ್.. ಮತ್ತೊಂದು ಕಡೆ ಕಾಶ್ಮೀರಿ ಫೈಲ್ಸ್ ಸಿನಿಮಾ. ಈ ಎರಡರಿಂದಲೂ ಜೇಮ್ಸ್ ಸಿನಿಮಾಗೆ ಸಮಸ್ಯೆಯಾಗಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ರೊಚ್ಚುಗೆದ್ದಿದ್ದಾರೆ. ಈ ಬೆನ್ನಲ್ಲೇ ಶಿವಣ್ಣ ಜೊತೆ ನಿರ್ಮಾಪಕ ಕಿಶೋರ್ ಸೇರಿದಂತೆ ಹಲವರು ಸಿಎಂ ಭೇಟಿ ಮಾಡಿದ್ದಾರೆ.

ಈ ವೇಳೆ ಸಿಎಂ ಬೊಮ್ಮಾಯಿ ಅವರು ಜೇಮ್ಸ್ ಗೆ ಯಾವುದೇ ತೊಂದರೆಯಾಗಲ್ಲ ಎಂದಿದ್ದಾರೆ. ಸಮಸ್ಯೆ ಇದ್ದರೆ ಫಿಲ್ಮ್ ಚೇಂಬರ್ ಗೆ ತಿಳಿಸಲು ನಿರ್ಮಾಪಕರಿಗೆ ಹೇಳಿದ್ದೇನೆ. ಜೇಮ್ಸ್ ಸಿನಿಮಾಗೆ ಏನೇ ಸಮಸ್ಯೆ ಇದ್ದರೂ ಅದನ್ನ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಾಶ್ಮೀರಿ ಫೈಲ್ಸ್ ಸಿನಿಮಾದಿಂದಾಗಿ ಜೇಮ್ಸ್ ಸಿನಿಮಾವನ್ನ ಥಿಯೇಟರ್ ತೆಗೆಯಲು ಒತ್ತಡ ಕೇಳಿ ಬಂದಿತ್ತು. ಈ ಹಿನ್ನೆಲೆ ನಿರ್ಮಾಪಕ ಕಿಶೋರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದರು. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜೇಮ್ಸ್ ಗೆ ಸಮಸ್ಯೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!