Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರ ಮೆದುಳೊಂದು ತೆಳ್ಳಗಿದೆ ಬಿಟ್ರೆ….: ಈಶ್ವರಪ್ಪ ಕಿಡಿ

Facebook
Twitter
Telegram
WhatsApp

 

ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯ ಅವರು ಆಡಿದ ಮಾತು ಸಿಕ್ಕಾಪಟ್ಟೆ ಚರ್ಚೆಗೆ ಕಾರಣವಾಗಿದೆ. ಜೈನ ಧರ್ಮದ ಮಹಿಳೆಯರು ತಲೆ‌ಮೇಲೆ ಬಟ್ಟೆ ಹಾಕುತ್ತಾರೆ, ಸ್ವಾಮೀಜಿಗಳು ಹಾಕುತ್ತಾರೆ ಎಂದು ಕೊಟ್ಟ ಉದಾಹರಣೆ ಇಂದು ವಿವಾದಕ್ಕೆ ಕಾರಣವಾಗಿದೆ.

ಈ ಸಂಬಂಧ ಜಿಲ್ಲೆಯಲ್ಲಿ ಆಕ್ರೋಶ ಹೊರ ಹಾಕಿರುವ ಸಚಿವ ಈಶ್ವರಪ್ಪ, ವೀರಶೈವ, ಲಿಂಗಾಯತ ಎಂದು ಒಡೆಯಲು ಯತ್ನಿಸಿದ್ರು. ಈಗ ಹಿರಿಯ, ಕಿರಿಯ ಸ್ವಾಮೀಜಿ ಎಂದು ಒಡೆಯಲು ಯತ್ನಿಸಿದ್ರು ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ದಪ್ಪ ಇದ್ದಾರೋ, ಎತ್ತರವಿದ್ದಾರೋ, ಹಣದಲ್ಲಿ ಹೆಚ್ಚಿದ್ದಾರೋ..? ಹಿರಿಯ ಸ್ವಾಮೀಜಿಗಳಂದ್ರೆ ಸಿದ್ದರಾಮಯ್ಯ ಅವರದ್ದು ಏನು ಲೆಕ್ಕ..? ಸಿದ್ದರಾಮಯ್ಯ ಮೆದುಳೊಂದು ತೆಳ್ಳಗಿದೆ. ಅದನ್ನ ಬಿಟ್ರೆ ಅವರು ಹಿರಿಯರು ಎಂಬುದು ಉದ್ಭವಿಸಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

ವೀರಶೈವ ಸಮಾಜದಿಂದ ಅದ್ದೂರಿಯಾಗಿ ಜರುಗಿದ ಬಸವಜಯಂತಿ ಮೆರವಣಿಗೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ.11 : ಹನ್ನೆರಡನೇ ಶತಮಾನದ ಭಕ್ತಿ ಭಂಡಾರಿ, ಕ್ರಾಂತಿಕಾರಿ, ಮಹಾನ್ ಮಾನವತಾವಾದಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ವೀರಶೈವ

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

error: Content is protected !!