Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್, ದುಪ್ಪಟ್ಟ ಜೊತೆ ಸ್ವಾಮೀಜಿ ಪೇಟ ಹೋಲಿಸಬಾರದು : ಪ್ರಮೋದ್ ಮುತಾಲಿಕ್

Facebook
Twitter
Telegram
WhatsApp

ಬಾಗಲಕೋಟೆ: ಹಿಜಾಬ್ ಬಗ್ಗೆ ಹೇಳಿಲ್ಲ, ದುಪ್ಪಟ್ಟ ಬಗ್ಗೆ ಹೇಳಿದ್ದೆ ಅಂತಾರೆ ದುಪ್ಪಟ್ಟ, ಹಿಜಾಬ್ ನಡುವೆ ಅಂತಹ ವ್ಯತ್ಯಾಸವೇನು ಇಲ್ಲ. ಹಿಜಾಬ್, ದುಪ್ಪಟ್ಟ ಜೊತೆ ಸ್ವಾಮೀಜಿಯ ಪೇಟಾ ಹೋಲಿಸಬಾರದು ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಟಾಂಗ್ ಕೊಟ್ಟಿದ್ದಾರೆ.

ಜಾತ್ಯಾತೀತತೆ ಹೆಸರಿನಲ್ಲಿ ಹಿಂದೂಗಳನ್ನೇ ತುಳಿಯುವ ಪ್ರಕ್ರಿಯೆ ನಡೆದಿದೆ. ಸಿದ್ದರಾಮಯ್ಯ ನವರು ಈಗಾಗಲೇ ಕೇಸರಿ ಶಾಲನ್ನು ಬಿಸಾಕಿದ್ದರು. ದೇವಸ್ಥಾನದ ಬಗ್ಗೆಯೂ ಅಸಹ್ಯವಾಗಿ ಮಾತನಾಡಿರುವುದು ಇದೆ. ಸಿಎಂ ಆಗಿದ್ದಾಗ ಮಠಗಳ ಸರ್ಕಾರೀಕರಣ ಮಾಡಲು ಯತ್ನಿಸಿದ್ದರು. ಈ ರೀತಿ ಮಾಡುವುದರಿಂದಲೇ ಕಾಂಗ್ರೆಸ್ ದೇಶದಲ್ಲಿ ನೆಲಕಚ್ಚಿದೆ.

ಕರ್ನಾಟಕದಲ್ಲಿ ನಿಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸ್ವಲ್ಪ ಜೀವ ಇದೆ. ಹಿಂದೂಗಳಿಗೆ ಅವಹೇಳನ ಮಾಡಿ ಅದನ್ನು ನೆಲಸಮ ಮಾಡಿಕೊಳ್ಳಬೇಡಿ. ಡಾ.ಅಂಬೇಡ್ಕರ್ ಎಲ್ಲರಿಗೂ ಸಮಾನತೆ ಸಿಗಬೇಕೆಂದು ಹೇಳಿದ್ದರು. 1975-76ರಲ್ಲಿ ಇಂದಿರಾ ಗಾಂಧಿ ಜಾತ್ಯಾತೀತ ಪದ ಸೇರಿಸಿದ್ರು. ಜಾತ್ಯಾತೀತೆಯ ಹೆಸರಿನಲ್ಲಿ ಹಿಂದೂಗಳನ್ನು ತುಳಿಯುವ ಕೆಲಸವಾಗಿದೆ. ಅವಹೇಳನ ಮಾಡುವಂತ ಪ್ರಕ್ರಿಯೆ ಆಗಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!