Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಓಪನರ್ ಆಗಿ ಕಣಕ್ಕಿಳಿದ್ರೆ, ಬ್ಯಾಟರ್ ಗಳು ಆರೆಂಜ್ ಕ್ಯಾಪ್ ಆಸೆ ಬಿಡಬೇಕು: ಹೀಗೆ ಹೇಳಿದ್ದ್ಯಾರು ಗೊತ್ತಾ..?

Facebook
Twitter
Telegram
WhatsApp

IPL 2022 :15ನೇ ಆವೃತ್ತಿಯಲ್ಲಿ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದರು ಅವರ ಕ್ರೇಜ್, ಅವರಿಗಿರುವ ಗತ್ತು ಮಾತ್ರ ಕಡಿಮೆಯಾಗಿಲ್ಲ. ಆರ್ಸಿಬಿ ಮೊದಲ ಪಂದ್ಯದಲ್ಲೇ ಪಂಜಾಬ್ ವಿರುದ್ಧ ಸೋತರು, ಒಳ್ಳೆ ಟಾರ್ಗೆಟ್ ಅನ್ನೇ ನೀಡಿತ್ತು. ಇದೀಗ ಕೊಹ್ಲಿ ಆಟದ ಬಗ್ಗೆ ಹೊಳಿಕೆಯ ಸುರಿಮಳೆ ಸುರಿಯುತ್ತಿದೆ.

ಸದ್ಯ ಐಪಿಎಲ್ ನಲ್ಲಿ ಹಾಲಿ ನಾಯಕ ಫಾಫ್ ಹಾಗೂ ಮಾಜಿ ನಾಯಕ ಕೊಹ್ಲಿ ಇಬ್ಬರು ತಮ್ಮ ಬ್ಯಾಟಿಂಗ್ ಮೂಲಕವೇ ಅಬ್ಬರಿಸುತ್ತಿದ್ದಾರೆ. ಈ ನಡುವೆ ಕೊಹ್ಲಿಯನ್ನ ರವಿಶಾಸ್ತ್ರಿ ಮನಸಾರೆ ಹೊಗಳಿದ್ದಾರೆ. ಆರ್ಸಿಬಿ ಪರ ಕೊಹ್ಲಿ ಆರಂಭಿಕವಾಗಿ ಆಡಬೇಕೆಂಬುದೇ ನನ್ನ ಸಲಹೆ ಅಂತ ಕೂಡ ಹೇಳಿದ್ದಾರೆ.

ಕೊಹ್ಲಿ ಬಗ್ಗೆ ಮಾತನಾಡಿರುವ ರವಿಶಾಸ್ತ್ರಿ, ಆರ್ಸಿಬಿ ತಂಡದ ಮಿಡಲ್ ಆರ್ಡರ್ ಬಲಿಷ್ಠವಾಗುದ್ರೆ, ಕೊಹ್ಲಿ ಇನ್ನಿಂಗ್ಸ್ ಆರಂಭಿಸೋದೆ ಸೂಕ್ತ. ಒಂದು ವೇಳೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದ್ರೆ, ಬೇರೆ ಬ್ಯಾಟರ್ ಗಳೆಲ್ಲಾ ಆರೆಂಜ್ ಕ್ಯಾಪ್ ಆಸೆ ಬಿಟ್ಟುಬಿಡಬೇಕಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!