Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದು ಇವತ್ತಿನ ಭೇಟಿಯಲ್ಲ..ಆರು ತಿಂಗಳ ಪ್ರಯತ್ನ : ಅಮಿತ್ ಶಾ ಭೇಟಿ ಬಗ್ಗೆ ಬೆಲ್ಲದ್ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ಧಾರವಾಡ: ಶಾಸಕ ಅರವಿಂದ್ ಬೆಲ್ಲದ್ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದರ ಹಿಂದೆ ಸಚಿವ ಸ್ಥಾನದ ಲಾಭಿ ಇರಬಹುದಾ ಎಂಬ ಲೆಕ್ಕಚಾರಗಳು ಕೇಳಿ ಬರುತ್ತಿವೆ. ಈ ಸಂಬಂಧ ಅವರೇ ಪ್ರತಿಕ್ರಿಯೆ ಕೊಟ್ಟಿದ್ದು, ಲಾಭಿಗೀಬಿ ಏನು ಇಲ್ಲ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರ ಭೇಟಿ ಹಿಂದೆ ಲಾಭಿ ಎಲ್ಲಾ ಏನಿಲ್ಲ. ಆರು ತಿಂಗಳ ಹಿಂದೆಯೇ ಭೇಟಿಯಾಗಬೇಕು ಅಂದುಕೊಂಡಿದ್ದೆ. ಹಾಗಾಗಿ ಅವರ ಆಫೀಸ್ ಗೆ ಕರೆದು ಭೇಟಿ ಮಾಡಿದ್ದಾರೆ ಅಷ್ಟೇ. ಈ ಸಂದರ್ಭದಲ್ಲಿ ವಿಶೇಷವಾಗಿ ಏನು ಕೇಳಿಲ್ಲ. ಸುಮಾರು ಆರು ತಿಂಗಳ ಪ್ರಯತ್ನ ಇದು.

ಭೇಟಿ ವೇಳೆ ಪ್ರಸಕ್ತ ರಾಜಕೀಯದ ಸ್ಥಿತಿಗತಿ ಬಗ್ಗೆ ವಿಚಾರ ಮಾಡಿದ್ದರು. ನಮ್ಮ ಕ್ಷೇತ್ರದ ಅಭಿವೃದ್ಧಿ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡಿದರು ಅಷ್ಟೇ. ನಾನಂತು ಅವರಲ್ಲಿ ಏನನ್ನು ಕೇಳಲು ಹೋಗುವುದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!