Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏ.07 ರಂದು ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಇಂಟವ್ರ್ಯೂವ್

Facebook
Twitter
Telegram
WhatsApp

ದಾವಣಗೆರೆ (ಏ.04) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಏ.07 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ವಾಕ್ ಇನ್ ಇಂಟವ್ರ್ಯೂವ್ ಅನ್ನು ಆಯೋಜಿಸಲಾಗಿದೆ.

ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಯುಕ್ತಿ ಡಾಟಾಸಾಫ್ಟ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಬಿ.ಇ(ಸಿ.ಎಸ್, ಇ&ಇ, ಇ&ಸಿ) ಮತ್ತು ಡಿಪ್ಲೊಮೋ (ಸಿ.ಎಸ್, ಇ&ಇ, ಇ&ಸಿ) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಹೆಸರು ನೋಂದಾಯಿಸಿಕೊಂಡು, ವಾಕ್-ಇನ್ ಇಂಟವ್ರ್ಯೂವ್‍ನಲ್ಲಿ  ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!