Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹತ್ತಿಕ್ಕುವುದಾಗಲೀ, ನೋವು ಕೊಡುವುದಾಗಲಿ ಸರ್ಕಾರದ ಉದ್ದೇಶವಲ್ಲ : ಮಸೀದಿಗಳಲ್ಲಿನ ಧ್ವನಿವರ್ಧಕದ ಬಗ್ಗೆ ಸಚಿವ ಸುಧಾಕರ್ ಮಾತು

Facebook
Twitter
Telegram
WhatsApp

ಬೆಂಗಳೂರು: ಮಸೀದಿ ಧ್ವನಿವರ್ಧಕದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಇದು ಬಹಳ ವರ್ಷಗಳಿಂದ ಕೋರ್ಟ್ ನಲ್ಲಿಯೂ ವಾದ ಪ್ರತಿವಾದ ನಡೆಯುತ್ತಲೇ ಇದೆ. ವಾಯು ಮಾಲಿನ್ಯ ಯಾವ ರೀತಿ ಇತ್ತು, ಶಬ್ಧ ಮಾಲಿನ್ಯ ಕೂಡ ಬಗ್ಗೆ ಇದೆ. ಶಬ್ಧ ಮಾಲಿನ್ಯದ ಬಗ್ಗೆ ಇಷ್ಟೇ ಇರಬೇಕು ಎಂಬ ನಿಯಮಾವಳಿ ಇದೆ. ಅದು ಬಿಟ್ಟರೆ ಯಾವ ಧರ್ಮದ ಬಗ್ಗೆ ಹತ್ತಿಕ್ಕುವ ಕೆಲಸವಾಗಲೀ, ನೋವು ಕೊಡುವುದಾಗಲಿ ಸರ್ಕಾರದ ಉದ್ದೇಶವಲ್ಲ.

ಶ್ರೀಲಂಕಾ ಪರಿಸ್ಥಿತಿ ಏನು ಎಂಬುದನ್ನ ಮೊದಲು ಅವರು ಅರ್ಥ ಮಾಡಿಕೊಳ್ಳಬೇಕು. ಅಲ್ಲಿ ದುವಾಳಿಯಾಗಿ ಎಮರ್ಜೆನ್ಸಿ ಬಂದಿದೆ. ಈ ದೇಶಕ್ಕೆ ಎಮರ್ಜೆನ್ಸಿ ತಂದುಕೊಟ್ಟವರು ಕಾಂಗ್ರೆಸ್. ಹೀಗಾಗಿ ಇತಿಹಾಸ ತಿಳಿದುಕೊಳ್ಳಬೇಕಾಗಿದೆ ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಅಮಿತ್ ಶಾ ಅವರು ರಾಜ್ಯಕ್ಕೆ ಬಂದೋಗಿದ್ದು ಮುಂಬರುವ ಚುನಾವಣೆಯ ಪೂರ್ವಭಾವಿ ಅಂತಲೇ ಹೇಳಲಾಗುತ್ತಿದೆ ಅಲ್ವಾ ಎಂಬ ಪ್ರಶ್ನೆಗೆ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಚುನಾವಣೆ ಒಂದು ವರ್ಷವಿದೆ. ಅಮಿತ್ ಶಾ ಮಾತ್ರವಲ್ಲ‌ಮೊನ್ನೆ ರಾಹುಲ್ ಗಾಂಧಿಯವರು ಬಂದಿದ್ರಲ್ಲ ಅದಕ್ಕೇನು ಹೇಳಬೇಕು. ಆಯಾ ಪಕ್ಷದ ನಾಯಕರು ಆಯಾ ರಾಜ್ಯಕ್ಕೆ ಕಾರ್ಯಕ್ರಮದ ನಿಮಿತ್ತ ಬರ್ತಾರೆ. ಬಂದಾಗ ಹಾಗೇನೇ ಹೋಗೋದಿಲ್ಲ. ಎಲ್ಲರಲೂ ರಾಜಕಾರಣಿಗಳೇ. ರಾಜಕಾರಣವನ್ನೇ ಮಾಎಲ್ಲ ಅಂದಾಗ ಅದು ಸುಳ್ಳಾಗುತ್ತೆ ಎಂದಿದ್ದಾರೆ.

ಇನ್ನು ಬಿಜೆಪಿಯಲ್ಲಿ ನಿಮಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತೆ ಎಂಬ ಬಗ್ಗೆ ಮಾತನಾಡಿದ್ದು, ನಾನು ಬಿಜೆಪಿಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡು ಬಂದಿಲ್ಲ. ನನ್ನ ಕಾರ್ಯವೈಖರಿ ಮತ್ತು ಪಕ್ಷಕ್ಕೆ ನನ್ನಿಂದ ಒಳ್ಳೆಯದಾಗುತ್ತೆ ಎನ್ನುವುದಾದರೆ ಪಕ್ಷ ಯಾವುದೇ ಜವಬ್ದಾರಿ ಕೊಟ್ಟರು ಅದನ್ನು ಅತ್ಯಂತ ಪ್ರಾಮಾಣಿಕತರ ಮತ್ತು ದಕ್ಷತೆಯಿಂದ ಕೆಲಸ ಮಾಡಲು ಇಷ್ಟಪಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!