Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನನ್ನು ಜೈಲಿಗೆ ಹಾಕಿದರೂ ಹೆದರುವುದಿಲ್ಲ : ಬಿಜೆಪಿ ವಿರುದ್ಧ ಹರಿಹಾಯ್ದ ಸಂಜಯ್ ರಾವತ್

Facebook
Twitter
Telegram
WhatsApp

ನವದೆಹಲಿ: ಶಿವಸೇನಾ ಸಂಸದ ಸಂಜಯ್ ರಾವತ್ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನನ್ನನ್ನು ಶೂಟ್ ಮಾಡಿದರು, ಜೈಲಿಗೆ ಹಾಕಿದರೂ ನಾನು ಹೆದರುವುದಿಲ್ಲ. ನಾನು ನಿಜವಾದ ಶಿವ ಸೈನಿಕ. ಕೇಂದ್ರ ಸರ್ಕಾರದ ಏಜೆನ್ಸಿಗಳು ನನ್ನ ಆಸ್ತಿಯನ್ನು ವಶಪಡಿಸಿಕೊಂಡಿವೆ ಎಂದು ಹರಿಹಾಯ್ದಿದ್ದಾರೆ.

ಇಂದು ಜಾರಿ ನಿರ್ದೇಶನಾಲಯ ಸಂಜಯ್ ರಾವತ್ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ ಮಾಡಿದೆ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಅವರಿಗೆ ಸಂಬಂಧಿಸಿದ ಆಲಿಬಾಗ್ ನಲ್ಲಿರುವ 9 ಕೋಟಿ, ದಾದರ್ ಉಪನಗರದಲ್ಲಿರುವ 2 ಕೋಟಿ ಮೌಲ್ಯದ ಫ್ಲ್ಯಾಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಸಂಜಯ್ ಆಕ್ರೋಶಗೊಂಡಿದ್ದಾರೆ. ನನ್ನ ವಿರುದ್ಧ ಒಂದೇ ಒಂದು ರೂಪಾಯಿ ಕಪ್ಪುಹಣ ಸಿಕ್ಕರೂ ನನ್ನ ಸಂಪೂರ್ಣ ಆಸ್ತಿಯನ್ನು ಬಿಟ್ಟುಕೊಡುತ್ತೇನೆ. ನನ್ನ ವಿರುದ್ಧ ಏನೇ ಷಡ್ಯಂತ್ರ ರೂಪಿಸಿದರು, ಯಾರೂ ಏನೇ ಹೇಳಿದರೂ ನಾನು ಹೆದರುವುದಿಲ್ಲ. ಸತ್ಯ ಯಾವತ್ತೆ ಆದರೂ ಮೇಲುಗೈ ಸಾಧಿಸಿಯೇ ಸಾಧಿಸುತ್ತೆ. ಇದರ ವಿರುದ್ಧ ಹೋರಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!