Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮಲೆಕ್ಕಾಧಿಕಾರಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಏ.20 ಕೊನೆಯ ದಿನ

Facebook
Twitter
Telegram
WhatsApp

 


ಚಿತ್ರದುರ್ಗ,(ಏ.06) : ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ತಿರಸ್ಕøತ ಅಭ್ಯರ್ಥಿಗಳ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಪಟ್ಟಿಗಳನ್ನು ಹಾಗೂ ಆಕ್ಷೇಪಣೆ ಸಲ್ಲಿಸಲು ನಿಗಧಿತ ನಮೂನೆಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತವೆಬ್‍ಸೈಟ್ https://chitradurga.nic.in/en/notice_category/recruitment ನಲ್ಲಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಬಾಧಿತರಾದ ಅಭ್ಯರ್ಥಿಗಳು ಏಪ್ರಿಲ್ 20ರೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ಅಧಿಸೂಚನೆಯೊಂದಿಗೆ ಲಗತ್ತಿಸಿದ ನಿಗಧಿತ ನಮೂನೆಯಲ್ಲಿ ತಮ್ಮ ಆಕ್ಷೇಪಣೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಮುದ್ದಾಂ, ನೊಂದಾಯಿತ ಅಂಚೆ ಮೂಲಕ ಸಲ್ಲಿಸಲು ಸೂಚಿಸಿದೆ.

ತಪ್ಪಿದಲ್ಲಿ, ಅಭ್ಯರ್ಥಿಗಳ ಆಕ್ಷೇಪಣೆಗಳು ಏನೂ ಇರುವುದಿಲ್ಲವೆಂದು ಭಾವಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನೇ ಅಂತಿಮಗೊಳಿಸಲಾಗುವುದು ಎಂದು  ಜಿಲ್ಲಾಧಿಕಾರಿಗಳು ಹಾಗೂ ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!