Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಾಜಕ್ಕೆ ಬೆಂಕಿ ಹಚ್ಚುವುದು ಸಿ ಟಿ ರವಿ : ಸಿದ್ದರಾಮಯ್ಯ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಷಯದಲ್ಲಿ ಮೌನವಾಗಿದ್ದು ತಮಿಳುನಾಡಿಗೆ ನೆರವಾಗುವ, ಕನ್ನಡ ಭಾಷೆಯನ್ನು ಹತ್ತಿಕ್ಕಿ ಹಿಂದಿ ಭಾಷೆ ಹೇರುವ ಕೇಂದ್ರ ಸರ್ಕಾರದ ದಮನಕಾರಿ ನಿಲುವನ್ನು ಬೆಂಬಲಿಸುವ @CTRavi_BJP ಅವರ ಒಂದು ಕಾಲು ಹೇಗೂ ರಾಜ್ಯದ ಹೊರಗಿದೆ, ಇನ್ನೊಂದು ಕಾಲನ್ನೂ ಎತ್ತಿ ಹೊರಗೆ ಹೋದರೆ ರಾಜ್ಯಕ್ಕೆ ಕ್ಷೇಮ.

ಗೋರಿಪಾಳ್ಯದ ಕೊಲೆ ಪ್ರಕರಣದ ಬಗ್ಗೆ ಈಗಾಗಲೇ ಪೊಲೀಸ್ ಮಹಾನಿರ್ದೇಶಕರು ಹೇಳಿಕೆ ನೀಡಿ,‌ ಇದು ವೈಯಕ್ತಿಕ ಘರ್ಷಣೆಯಿಂದ ನಡೆದ ಹತ್ಯೆ, ಭಾಷೆ ವಿಚಾರಕ್ಕೆ ಅಲ್ಲ‌‌ ಎಂದು ಹೇಳಿದ್ದಾರೆ. ಕೋಮುದ್ವೇಷ ಕಕ್ಕುವುದು ಮತ್ತು ಎಲ್ಲದಕ್ಕೂ ನನ್ನ ಹೆಸರು ಎಳೆದು ತರುವುದು @CTRavi_BJP ಅವರಿಗೆ ಮಾನಸಿಕ ರೋಗವಾಗಿ ಬಿಟ್ಟಿದೆ.

ಬೈಕ್ ಡಿಕ್ಕಿಗೆ ಸಂಬಂಧಿಸಿದ ಗಲಾಟೆಯಲ್ಲಿ ನಡೆದ ಕೊಲೆಯಲ್ಲೂ ಭಾಷೆ, ಧರ್ಮ ಎಳೆದುತಂದು ಸಮಾಜಕ್ಕೆ ಬೆಂಕಿ ಹಚ್ಚುವ @CTRavi_BJP ಯಂಥ ಕೋಮು ತಂಟೆಕೋರರ ವಿರುದ್ಧ ಪೊಲೀಸರು ಮೊದಲು ಕ್ರಮಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!