Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರಾದರೂ ಸತ್ತರೆ ದುಃಖವಾಗುತ್ತೆ, ಆದರೆ ಬಿಜೆಪಿ ಆ ಹೆಣದ ಮೇಲೆ ರಾಜಕೀಯ ಮಾಡುತ್ತೆ : ಮಾಜಿ ಸಚಿವ ತಂಗಡಗಿ

Facebook
Twitter
Telegram
WhatsApp

ಕೊಪ್ಪಳ: ಮಾಜಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ಸರ್ಕಾರದ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ. ಬೇರೊಬ್ಬರ ಸಾವಿನ ಮೇಲೆ ಬಿಜೆಪಿ ರಾಜಕೀಯ ಮಾಡುತ್ತೆ ಎಂದು ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ ಮಾತನಾಡಿದ ಅವರು, ಹೋಂ ಮಿನಿಸ್ಟರ್ ಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ. ಕೊಲೆ ವಿಚಾರ ಅವರಿಗೆ ಗೊತ್ತಿರುತ್ತಾ..? ಅಥವಾ ಅಧಿಕಾರಿಗಳಿಗೆ ಗೊತ್ತಿರುತ್ತಾ..? ಹೋಂ ಮಿನಿಸ್ಟರ್ ಗೆ ಜ್ಞಾನ ಇದೆಯೋ ಇಲ್ಲವೋ ಎಂಬುದನ್ನು ಹುಡುಕಬೇಕಿದೆ. ಹೆಣದ ಮೇಲೆ ರಾಜಕೀಯ ಮಾಡುವುದನ್ನು ಬಿಜೆಪಿಗರು ಸಮರ್ಥಿಸಿಕೊಳ್ಳುತ್ತಾರೆ ಅಂತ ಚಂದ್ರು ಕೊಲೆ ವಿಚಾರವಾಗಿ ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಬಿಜೆಪಿಯವರು ಕೆಟ್ಟ ಹುಳಗಳು. ಕೇಸರಿ ಅನ್ನೋದು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ. ಕೇಸರಿ ತ್ಯಾಗದ ಸಂಕೇತ. ಆದರೆ ಕೇಸರಿ ಹಾಕಿಕೊಂಡು ಇವರು ಬೆಂಕಿ ಹಚ್ಚುತ್ತಾರೆ. ಕೇಸರಿಗೆ ಒಂದು ಶಕ್ತಿ ಇದೆ. ಆದರೆ ಕೇಸರಿ ಹಾಕಿಕೊಂಡು ಕೋಳಿ ಕುಯ್ಯುತ್ತಾರೆ. ರಾಜ್ಯದಲ್ಲಿ ನಡೆಯೋ ಕೆಲಸಗಳ ಹಿಂದೆ ಬೊಮ್ಮಾಯಿ ಇದ್ದಾರೆ. ಇಡೀ ಸರ್ಕಾರದ ಬೆಳವಣಿಗೆ ಮಂತ್ರಿಮಂಡಲದಿಂದಲೆ ನಡೆಯುತ್ತದೆ. ಆದರೂ ರಾಜ್ಯದ ಮುಖ್ಯಮಂತ್ರಿ ಒಂದು ಮಾತು ಆಡ್ತಾ ಇಲ್ಲವಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!