Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ : 40% ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ

Facebook
Twitter
Telegram
WhatsApp

ಉಡುಪಿ: ಜಿಲ್ಲೆಯ ಶಾಂಭಾವಿ ಲಾಡ್ಜ್ ನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿಂದೆ ಗುತ್ತಿಗೆದಾರರಿಂದ 40% ಪರ್ಸೆಂಟ್ ಕಮೀಷನ್ ಬಗ್ಗೆ ನೇರ ಆರೋಪ ಮಾಡಿದ್ದರು. ಇದೀಗ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಟ್ಸಾಪ್ ನಲ್ಲಿ ಮಾಧ್ಯಮಗಳಿಗೆ ಡೆತ್ ನೋಟ್ ಕಳುಹಿಸಿದ್ದಾರೆ. ನನ್ನ ತ್ನಿ, ಮಕ್ಕಳಿಗೆ ಸಹಾಯ ಮಾಡಬೇಕೆಂದು ಪ್ರಧಾನಿ ಮೋದಿ, ಯಡಿಯೂರಪ್ಪ ಅವರೇ ಸಹಾಯ ಮಾಡಬೇಕೆಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾರೆ.

ನನ್ನ ಸಾವಿಗೆ ನನ್ನ ಸ್ನೇಹಿತರು ಕಾರಣ ಅಲ್ಲ. ನೇರಾನೇರ ಈಶ್ವರಪ್ಪ ಅವೃಎ ಕಾತಣ ಎಂದು ಬರೆದಿದ್ದಾರೆ. 40 ಪರ್ಸೆಂಟ್ ಗೆ ಹಾರಿಹೋಯ್ತಾ ಸಂತೋಷ್ ಪಾಟೀಲ್ ಪ್ರಾಣಾ ಎಂಬ ಚರ್ಚೆಗಳು ಶುರುವಾಗಿದೆ. ಸ್ಬೇಹಿತರ ಜೊತೆಗೆ ಉಡುಪಿಗೆ ಹೋಗಿದ್ದ ಸಂತೋಷ್ ಸ್ನೇಹಿತರನ್ನು ಬೇರೆ ಕೊಠಡಿಯಲ್ಲಿ ಬಿಟ್ಟು ಸಂತೋಷ್ ಮತ್ತೊಂದು ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!