Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲು ಸಚಿವ ಈಶ್ವರಪ್ಪನನ್ನು ಬಂಧಿಸಬೇಕು : ಸಿದ್ದರಾಮಯ್ಯ ಒತ್ತಾಯ

Facebook
Twitter
Telegram
WhatsApp

ಬೆಂಗಳೂರು: ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಹೊರಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಮೊದಲು ಅರೆಸ್ಟ್ ಮಾಡಲಿ ಎಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರು ಕಾರಣ ಹೇಳಿ ಸತ್ತಿದ್ದಾನೆ. ಈಗ ಆತನ ಸಾವಿಗೆ ಸಚಿವ ಈಶ್ವರಪ್ಪ ಕಾರಣ. ಅವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದಾಗ ಅವರ ಮೇಲೆ ಮರ್ಡರ್ ಕೇಸ್ ಹಾಕಬೇಕು, ಡಿಸ್ಮಿಸ್ ಮಾಡಬೇಕಿ. ಈಶ್ವರಪ್ಪ ಏನು ಹೇಳ್ತಾರೆ ಅನ್ನೋದು ಮುಖ್ಯವಲ್ಲ.

ಸಂತೋಷ್ ಡೆತ್ ನೋಟ್ ಬರೆದು ಇಟ್ಟಿದ್ದಾನೆ. ನನ್ನ ಸಾವಿಗೆ ಯಾರು ಕಾರಣ ಅಂತ ನೇರ ಆರೋಪ ಮಾಡಿ ಸತ್ತಿದ್ದಾನೆ. ಈಗ ಸಚಿವ ಈಶ್ವರಪ್ಪನನ್ನು ಅರೆಸ್ಟ್ ಮಾಡಬೇಕು. ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ, ಆರೋಪ ಮಾಡಿದ್ದರು. ಆಗ ಕೆ ಜೆ ಜಾರ್ಜ್ ರಾಜೀನಾಮೆ ನೀಡಿದ್ದರು. ಈಗ ಈಶ್ವರಪ್ಪ ಕೂಡ ರಾಜೀನಾಮೆ ನೀಡಬೇಕು. ಅವರನ್ನು ಮೊದಲು ಬಂಧಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

Arvind Kejriwal : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್.. ಮಧ್ಯಂತರ ಜಾಮೀನು ಮಂಜೂರು..!

ಸುದ್ದಿಒನ್ : ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 10) ಕೇಜ್ರಿವಾಲ್‌ಗೆ ಜೂನ್

error: Content is protected !!