Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾರಣದಲ್ಲಿ ಯಾರು ಸತ್ಯವಂತರು..? : ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

Facebook
Twitter
Telegram
WhatsApp

ಮೈಸೂರು: ಬಿಜೆಪಿ ಸರ್ಕಾರದ ಸಚಿವರ ಮೇಲೆ 40% ಕಮಿಷನ್ ಆರೋಪ ಕೇಳಿ ಬಂದಿದ್ದು, ಆ ಆರೋಪ ಮಾಡಿದಾತನು ಜೀವವೂ ಬಲಿಯಾಗಿದೆ. ಈ ಬೆನ್ನಲ್ಲೇ ಈಶ್ವರಪ್ಪ ತನ್ನ ಸಚಿವ ಸ್ಥಾನವನ್ನು ಕಳೆದುಕೊಂಡು ಆಗಿದೆ. ಈ ಬೆನ್ನಲ್ಲೇ ಮಾಜಿ ಪ್ರಧಾನಿ ದೇವೇಗೌಡ ಅವರು ಈ ಬಗ್ಗೆ ಮಾತನಾಡಿದ್ದು, ರಾಜಕಾರಣದಲ್ಲಿ ಸತ್ಯವಂತರು ಯಾರಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಎಲ್ಲಾ ಕಡೆ ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ಪರ್ಸಂಟೇಜ್ ಜಟಾಪಟಿಗೆ ದೇವೇಗೌಡ ಅವರು ವ್ಯಂಗ್ಯವಾಡಿದ್ದಾರೆ. ಅವರ ಮೇಲೆ ಇವರು ಇವರ ಮೇಲೆ ಅವರು ಹೇಳುತ್ತಾರೆ.‌ ಹೀಗಾಗಿ ರಾಜಕಾರಣದಲ್ಲಿ ಯಾರು ಸತ್ಯವಂತರಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನವರು ಏನು ಮಾಡಿಯೇ ಇಲ್ವಾ..? ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 10% ಸರ್ಕಾರ ಅಂತ ಪ್ರಧಾನಿ ಅವರು ಹೇಳಿದ್ದರು. ಸದ್ಯ ದೇಶದಲ್ಲಿ ಹೇಳಲಾರದಷ್ಟು ಮಟ್ಟಕ್ಕೆ ರಾಜಕಾರಣ ಕೆಟ್ಟಿದೆ. ಎಲ್ಲಾ ಕಡೆಯೂ ಭ್ರಷ್ಟಾಚಾರ ತುಂಬಿ ಹೋಗಿದೆ ಎಂದು ರಾಜಕಾರಣಿಗಳ ಮೇಲೆ ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!