Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿರೋಧ ಪಕ್ಷದವರು ಇನ್ನೇನು ಹೇಳಲು ಸಾಧ್ಯ : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

 

ಚಿಕ್ಕಮಗಳೂರು: ಜಿಲ್ಲೆಗೆ ಬೇಕಾದಷ್ಟು ಬಾರಿ ಬಂದಿದ್ದೀನಿ. ಆದರೆ ಸಿಎಂ ಆಗಿ‌ ಮೊದಲ ಬಾರುಗೆ ಭೇಟಿ ನೀಡಿದ್ದೇನೆ. ಎರಡು ಬಾರಿ ಕಾರ್ಯಕ್ರಮ ಫಿಕ್ಸ್ ಆಗಿ ಮುಂದೂಡಿಕೆಯಾಗಿತ್ತು. ಈ ಬಾರಿ ಶಾರದಾಂಬೆಯ ದರ್ಶನ ಮಾಡಬೇಕಿತ್ತು ಮತ್ತು ಪೂಜಾರಿ ಅವರನ್ನು ಭೇಟಿಯಾಗಬೇಕಿತ್ತು. ಹೀಗಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಶಾರಾದಾಂಬೆ ಆಶೀರ್ವಾದ ಪಡೆದುಕೊಂಡಿದ್ದೇನೆ. ನಾಡಿನ ಸುಭೀಕ್ಷೆಗಾಗಿ ಶಾರಾದಾಂಬೆಯನ್ನು ಪ್ರಾರ್ಥಿಸಿದ್ದೇನೆ.

ಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವ ಅಮಾಯಕರ ಬಂಧನವೂ ಆಗಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ತನಿಖೆ ವೇಲಕೆ ಎಲ್ಲವನ್ನು ಪರಿಗಣಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ರಾವಣ ರಾಜ್ಯ ಮಾಡುವುದಕ್ಕೆ ಹೊರಟಿದ್ದಾರೆ ಎಂಬುದಕ್ಕೆ ಉತ್ತರಿಸಿ, ಅವರವರು ವ್ಯಾಖ್ಯಾನ ಮಾಡುತ್ತಾರೆ. ಜನ ಏನು ಹೇಳುತ್ತಾರೆ ಅನ್ನೋದಷ್ಟೇ ಮುಖ್ಯ. ವಿರೋಧ ಪಕ್ಷದವರಿಂದ ಬೇರೆನನ್ನು ಅಪೇಕ್ಷೆ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಕ್ಕೆ ತಿರುಗೇಟು ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!