Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಪಸಂಖ್ಯಾತರು ಮುಗ್ಧರು, ಅವರನ್ನ ಬಳಸಿಕೊಳ್ಳುತ್ತಿದ್ದಾರೆ : ಸಚಿವ ಆನಂದ್ ಸಿಂಗ್

Facebook
Twitter
Telegram
WhatsApp

ಹೊಸಪೇಟೆ: ಅಲ್ಪಸಂಖ್ಯಾತರ ಪರ ಸಚಿವ ಆನಂದ್ ಸಿಂಗ್ ಬ್ಯಾಟ್ ಬೀಸಿದ್ದಾರೆ. ಅಲ್ಪಸಂಖ್ಯಾತರು ಮುಗ್ಧರು, ಅಮಾಯಕರು ಎಂದಿದ್ದಾರೆ. ಕೆಲವು ಬುದ್ಧಿವಂತ ಲೀಡರ್ ಗಳು ಅವರನ್ನೆಲ್ಲ ಕಂಟ್ರೋಲ್ ಮಾಡ್ತಿದ್ದಾರೆ. ಪ್ರಚೋದನೆ ಮಾಡುವುದು, ಈ ಸಮುದಾಯವನ್ನು ವೋಟ್ ಬ್ಯಾಂಕಿಂಗ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆಯನ್ನ ಬೇಯಿಸಿಕೊಳ್ಳುತ್ತಿದ್ದಾರೆ.

ಜಾತಿ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದ್ದಾರೆ. ಭಾರತೀಯರು ಎಂದ ಮೇಲೆ ಮುಸ್ಲಿಂರಾಗಲಿ, ಕ್ರಿಶ್ಚಿಯನ್ನರಾಗಲಿ ಎಲ್ಕರಿಗೂ ಸಮಾನತೆಯ ಸಂವಿಧಾನ ಬರೆದುಕೊಟ್ಟ ಮೇಲೆ. ಅಂಬೇಡ್ಕರ್ ಸಂವಿಧಾನವನ್ನು ಯಾರೂ ಮೀರುವುದಕ್ಕೆ ಆಗಲ್ಲ. ಕಾಂಗ್ರೆಸ್ ನವರು ಇಂಥ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ ಇದೆಲ್ಲವೂ ನಡೀತಾ ಇದೆ. ಅವರ ಮುಗ್ಧತೆಯನ್ನ ರಾಜಕೀಯ ವ್ಯಕ್ತಿಗಳು ಬಳಸಿಕೊಳ್ಳುತ್ತಿದ್ದಾರೆ. ಇವರೆಲ್ಲರು ಕೂಡ ಮುಗ್ದರು.

ಅಲ್ಪಸಂಖ್ಯಾತರದ್ದು ಏನು ಇಲ್ಲ, ಅವರಿಗೆ ಏನು ಗೊತ್ತಾಗ್ತಿಲ್ಲ. ಅವರ ಮುಗ್ದತೆಯನ್ನು ರಾಜಕೀಯ ವ್ಯಕ್ತಿಗಳು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮೇಲೆ ಸಚಿವ ಆನಂದ್ ಸಿಂಗ್ ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!