Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಎಸ್ಐ ಪರೀಕ್ಷೆ : ಇಬ್ಬರ ಬಂಧನವಾಗಿದೆ : ಸಿಎಂ ಬೊಮ್ಮಾಯಿ ಮಾಹಿತಿ

Facebook
Twitter
Telegram
WhatsApp

ಕಲಬುರಗಿ: ಪಿಎಸ್ಐ ನೇಮಕಾತಿಯ ಬಗ್ಗೆ ದೂರು ಬಂದ ಕೂಡಲೇ ಪ್ರಾಥಮಿಕವಾಗಿ ಕೂಲಂಕುಶವಾಗಿ ತನಿಖೆ ನಡೆಸಲು ಸೂಚನೆ ಕೊಡಲಾಗಿದೆ. ಅದರಲ್ಲಿ ಕೆಲವು ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಕಂಡ ಕೂಡಲೆ ಸಿಐಡಿಗೆ ವಹಿಸಲಾಗಿದೆ. ಸಮಯವನ್ನು ಹಾಳು ಮಾಡಬಾರದು, ತಾರತಮ್ಯ ಮಾಡದೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಹಲವು ತಂಡಗಳ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವತ್ತಿನ ಬೆಳವಣಿಗೆ ಪ್ರಕಾರ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತೇನೆ. ಇನ್ನಷ್ಟು ಹೆಚ್ಚು ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಯಾರೇ ಇರಲಿ, ಪ್ರಶ್ನೆ ಅದಲ್ಲ. ಇದರಲ್ಲಿ ಯಾರೇ ಇನ್ವಾಲ್ ಆಗಿದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ನಾವೂ ಯಾವುದನ್ನು ಮುಚ್ಚಿಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರ ಮೇಲೆ ಖಂಡಿತ ಕ್ರಮ ತೆಗೆದುಕೊಳ್ಳುತ್ತೆ ನಮ್ಮ ಸರ್ಕಾರ. ನಾವೇ ಸಿಐಡಿ ತನಿಖೆ ಮಾಡಿದ್ದು. ಈ ಸಂಸ್ಥೆ ಅಂತಲ್ಲ ಯಾವುದೇ ಸಂಸ್ಥೆಯಲ್ಲಿ ಈ ಪ್ರಕಾರ ನಡೆದರೂ ಮುಕ್ತವಾಗಿ ತನಿಖೆ ನಡೆಸುವಂತ ಅನುಮತಿ ನೀಡಲಾಗಿದೆ.

ಬೇರೆ ಪಕ್ಷದವರು ಯಾವ ರೀತಿ ಮುಚ್ಚಾಕಿದ್ದಾರೆ ಅನ್ನೋದು ಗೊತ್ತಿದೆ. ಇದೇ ಪಿಎಸ್ಐ ನೇಮಕಾತಿಯಲ್ಲಿ ಎರಡ್ ಮೂರ್ ನಾಲ್ಕು ಸಲ ಪರೀಕ್ಷೆ ನಡೆದಿರುವ ಇತಿಹಾಸ ನೋಡಿದ್ದೇವೆ. ಉತ್ತೀರ್ಣರಾಗಿರುವವರ ವಿಚಾರಣೆ ನಡೆಯುತ್ತಿದೆ. ಆ ವರದಿಯನ್ನು ಕೇಳಿದ್ದೇನೆ. ವರದಿ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!