Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡರ ತಲೆ 30 ವರ್ಷದ ಹುಡುಗನಂತೆ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

 

ಹಾಸನ: ಜಿಲ್ಲೆಯಲ್ಲಿ ಜಲಧಾರೆ ಕಾರ್ಯಕ್ರಮದ ಸಮಾವೇಶ ನಡೆಸಿ ಮಾತನಾಡಿದ ಸಿಎಂ ಇಬ್ರಾಹಿಂ, ಜೆಡಿಎಸ್ ನಿಖಿಲ್, ಸೂರಜ್ ಸ್ವತ್ತಲ್ಲ, ರಾಜ್ಯದ ಜನರ ಸ್ವತ್ತು. ಹಳೇ ಭೂಕೈಲಾಸವನ್ನು ಹೊಸ ಪ್ರಿಂಟ್ ಹಾಕಿಕೊಂಡು ಹೊರಟಿದ್ದೇವೆ. ಹಾಸನ ಜಿಲ್ಲೆ ಹೋರಾಟ ಮಾಡುವ ಗಂಡಸರನ್ನು ಹುಟ್ಟಿಸಿರುವ ಜಿಲ್ಲೆ. ಬಿಜೆಪಿ, ಕಾಂಗ್ರೆಸ್ ಎಷ್ಟೇ ಕುಣಿದಾಡಲಿ. ಮುಂದೆ ಅಧಿಕಾರ ಮಾಡುವುದು ಜೆಡಿಎಸ್ ಪಕ್ಷವೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿದ್ದಾರೆ.

ನಾನು ಕೂಡ ಕೆಲ ಬಿಜೆಪಿ ನಾಯಕರ ಜೊತೆ ಒಡನಾಟ ಇಟ್ಟುಕೊಂಡಿದ್ದೇನೆ. ಆರ್ ಎಸ್ ಎಸ್ ನಲ್ಲೂ ಕೆಲ ಒಳ್ಳೆಯವರಿದ್ದಾರೆ. ಅಂದಿನ ಬಿಜೆಪಿ ನಾಯಕರ ಗುಣ ಇಂದು ಇದೆಯಾ ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ಅವರಿಗೆ ವಯಸ್ಸಾಗಿರಬಹುದು. ಆದರೆ ಅವರ ತಲೆ 30 ವರ್ಷದ ಹುಡುಗನಂತೆ ಯೋಚಿಸುತ್ತದೆ. ನಾನು ಜೇವಲ ಮುಸ್ಲಿಂ ನಾಯಕನಲ್ಲ. ನಾನು ಈ ರಾಜ್ಯದ ಜನರ ದಾಸ ಎಂದಿದ್ದಾರೆ.

ಇನ್ನು ಈಶ್ವರಪ್ಪ ಬಗ್ಗೆ ಮಾತನಾಡಿ, 40% ಕಮಿಷನ್ ತೆಗೆದುಕೊಂಡು ಆ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ್ರೂ. ಈಶ್ವರಪ್ಪ ಮನೆಯಲ್ಲಿ ದುಡ್ಡು ಎಣಿಸುವ ಮಷಿನ್ ಇಟ್ಟುಕೊಂಡಿದ್ದಾರೆ. ಅವನ ಮನೆಗೆ ಹಿಂದೂ ಮುಖಂಡ ಮುತಾಲಿಕ್ ಹೋಗಿದ್ದಾನೆ. ದೇಶದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!