Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರೀಕ್ಷೆ ಮುಖ್ಯ ಎಂದವರು ಪರೀಕ್ಷೆ ಬರೆದಿದ್ದಾರೆ, ಹಿಜಾಬ್ ದೊಡ್ಡದು ಎನ್ನುವವರು ಕ್ಯಾಮೆರಾ ಮುಂದೆ ನಾಟಕವಾಡ್ತಿದ್ದಾರೆ : ಸಿ ಟಿ ರವಿ

Facebook
Twitter
Telegram
WhatsApp

ಚಿಕ್ಕಮಗಳೂರು: ಪಿಎಸ್ಐ ಹಗರಣದ ಬಗ್ಗೆ ಮಾತನಾಡಿದ ಸಿಟಿ ರವಿ ಅವರು, ವಾಸನೆ ಕಂಡು ಬಂದ ತಕ್ಷಣ ತನಿಖೆಗೆ ಸಿಎಂ ಮತ್ತು ಗೃಹಮಂತ್ರಿ ಇಬ್ಬರು ಆಗ್ರಹಿಸಿದ್ದಾರೆ. ತನಿಖೆ ನಡೆಯುತ್ತಿದೆ. ಯಾರೇ ಪಾಲುದಾರರಿರಲಿ ಕಳ್ಳರು ಕಳ್ಳರೆ. ಕಾಂಗ್ರೆಸ್ ಇರಲಿ ಬಿಜೆಪಿಯಿರಲಿ ಮತ್ತೊಂದು ಪಾರ್ಟಿಯವರಿರಲಿ ಯಾರಿದ್ದರು ಕೂಡ ಅಕ್ರಮ ನಡೆಸಿದವರು ಅಕ್ರಮ ನಡೆಸಿದವರೇ. ಬಿಜೆಪಿ ಮುಖವಾಡವನ್ನು ಹಾಕಿಕೊಳ್ಳುತ್ತಾರೆ, ಕಾಂಗ್ರೆಸ್ ಮುಖವಾಡವನ್ನು ಹಾಕಿಕೊಳ್ಳುತ್ತಾರೆ. ಈ ಪ್ರಕರಣ ಸಂಬಂಧ ನಮ್ಮ ಸರ್ಕಾರ ನಿಷ್ಪಕ್ಷಪಾತವಾದ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಜರುಗಿಸುತ್ತಾರೆ.

ಇನ್ನು ಹಿಜಾಬ್ ಧರಿಸಲು ಅವಕಾಶ ನೀಡದೆ ಇರೋದಕ್ಕೆ ಪರೀಕ್ಷೆಯನ್ನೇ ಧಿಕ್ಕರಿಸಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು, 99% ಜನ ಕೋರ್ಟ್ ಆದೇಶವನ್ನು ಪಾಲಿಸಿದ್ದಾರೆ. ಯೂನಿಫಾರ್ಮ್ ಒಪ್ಪಿಕೊಂಡು ಪರೀಕ್ಷೆ ಬರೆದಿದ್ದಾರೆ. ಒಂದ್ ಪರ್ಸೆಂಟ್ ಜನರಿಗೆ ಕೇವಲ ಈ ವಿಷಯ ಜೀವಂತವಾಗಿಡಲು ಬರುತ್ತಾರೆ. ಕೋರ್ಟ್ ಆದೆಶವಿದೆ, ಸರ್ಕಾರ ಸಾರ್ವಜನಿಕವಾಗಿಯೂ ಹೇಳಿದೆ, ಹೊರಡಿಸಿದೆ. ಇದಾದ ಮೇಲೆ ನಾಟಕ ಯಾಕೆ ಮಾಡುತ್ತಾರೆ. ಪರೀಕ್ಷೆ ದೊಡ್ಡದು ಎಂಬುವವರು ಬಂದು ಪರೀಕ್ಷೆ ಬರೆದಿದ್ದಾರೆ. ಹಿಜಾಬ್ ದೊಡ್ಡದು ಎನ್ನುವವರು ಕ್ಯಾಮೆರಾ ಮುಂದೆ ನಾಟಕವಾಡ್ತಿದ್ದಾರೆ.

ಇನ್ನು ಹುಬ್ಬಳ್ಳಿ ಕಲ್ಲು ತೂರಾಟದ ಬಗ್ಗೆ ಮಾತನಾಡಿ, ಇದು ಅಚನಾಕ್ಕಾಗಿ ಆಗಿರೋ ಸಂಗತಿಗಳಲ್ಲಿ. ಕೆಜಿಹಳ್ಳಿ ಡಿಜೆಹಳ್ಳಿ ಗಲಾಟೆಗೂ ಹುಬ್ಬಳ್ಳಿ ಗಲಾಟೆಗೂ ಸಾಮ್ಯತೆ ಇರುವುದು ಅರ್ಥವಸಗುತ್ತಿದೆ. ಇದು ಮಾತ್ರವಲ್ಲ ರಾಜಸ್ಥಾನ, ಜಾರ್ಖಂಡ್, ಛತ್ತಿಸ್ ಘಡ ದಲ್ಲೂ ರಾಮನವಮಿ, ಹನುಮ ಮೆರವಣಿಗೆಯ ವೇಳೆ ದುರುದ್ದೇಶ ಪೂರಕವಾಗಿ ಕಲ್ಲು ತೂರಾಟ ನಡೆಸಿ, ಗಲಭೆ ಎಬ್ಬಿಸಿದ್ದಾರೆ. ಅವರು ಜಿನ್ನಾ ಮಾನಸಿಕತೆಯಲ್ಲಿ ಇರುವುದು ಸ್ಪಷ್ಟವಾಗುತ್ತಿದೆ ಎಂದು ಸಿಟಿ ರವಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!