Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಟೇಲ್ ನಲ್ಲಿ ಮಾತುಕತೆಯಾಗಿದೆ, ರವಿ ಚನ್ನಣ್ಣನವರ್ ಕೂಡ ಬಂದಿದ್ದರು : ನೊಂದ ಮಹಿಳೆ ತಂದೆ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ರವಿ ಡಿ ಚನ್ನಣ್ಣನವರ್ ಸಹೋದ ರಾಘವೇಂದ್ರ ಡಿ ಚನ್ನಣ್ಣನವರ್ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ನನ್ನನ್ನು ಮದುವೆಯಾದ ಒಂದೇ ವರ್ಷದಲ್ಲಿ ಬಿಟ್ಟು ಹೋಗಿ ಮತ್ತೊಂದು ಹೆಣ್ಣಿನ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ರೋಜಾ ಎಂಬುವವರು ಆರೋಪ ಮಾಡಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಕಮುಷನರ್ ಹಾಗೂ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿರುವ ಮಹಿಳೆ, ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮದುವೆ ಮಾಡಿದ್ದರು. ಆಗಾಗ ನಮ್ಮ ತಂದೆಯ ಬಳಿ ಹಣ ಕಿತ್ತುಕೊಂಡು ಕೊಲ್ಲುವ ಬೆದರಿಕೆಯನ್ನು ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ‌ . ಮಾನಸಿಕವಾಗಿ, ದೈಹಿಕವಾಗಿ ತುಂಬಾ ನೋವು ಕೊಟ್ಟಿದ್ದಾರೆ. ಅನೈತಿಕ ಸಂಬಂಧ ಇಟ್ಟುಕೊಂಡಿರುವ ಇನ್ನೊಬ್ಬಳ ಜೊತೆಗೆ ನಾನು ಇರಬೇಕಂತೆ. ರವಿ ಚನ್ನಣ್ಣನವರ್ ಮಗಳೋ, ತಂಗಿಯೋ ಆಗಿದ್ದರೆ ಈ ಮಾತು ಹೇಳುತ್ತಿದ್ದರಾ ಎಂದು ರೋಜಾ ಕಣ್ಣೀರು ಹಾಕಿದ್ದಾರೆ.

ಇನ್ನು ರೋಜಾ ತಂದೆ ಲೋಕೇಶ್ ಮಾತನಾಡಿ, ಈ ವಿಚಾರವಾಗಿ ವಾಲ್ಮೀಕಿ ಪೀಠದ ಸ್ವಾಮೀಜಿ ಮಾತುಕತೆಗೆ ಕರೆದಿದ್ದರು. ಆಗ ಬೆಂಗಳೂರಿನ ಹೊಟೇಲ್ ಒಂದರಲ್ಲಿ ಮಾತುಕತೆ ನಡೆದಿತ್ತು. ಅಲ್ಲಿಗೆ ರವಿ ಡಿ ಚನ್ನಣ್ಣನವರ್ ಕೂಡ ಬಂದಿದ್ದರು. ಸ್ವಾಮೀಜಿಗಳ ಮುಂದೆಯೇ ಹೊಂದಾಣಿಕೆ ಮಾಡಿಕೊಂಡು ಹೋಗಿದ್ದರು. ವರದಕ್ಷಿಣೆ ಕೂಡ ಕೊಟ್ಟಿದ್ದೇವೆ. ಇಲ್ಲ ಎಂಬುದನ್ನು ರವಿ ಡಿ ಚನ್ನಣ್ಣನವರ್ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ನೋಡೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!