Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕದ್ದ ಹ್ಯುಬ್ಲೋ ವಾಚ್ ಆಗ ಸಿದ್ದು ಕೈಗೆ ಹೇಗೆ ಬಂತು..? : ಸಿ ಟಿ ರವಿ ಪ್ರಶ್ನೆ

Facebook
Twitter
Telegram
WhatsApp

ಚಿಕ್ಕಮಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರೋದು ಬಿಜೆಪಿನೆ. ತಾನೂ ಕಳ್ಳ ಪರರನ್ನು ನಂಬಿದ ಎಂಬುದು ಕಾಂಗ್ರೆಸ್ ಗೆ ಅನ್ವಯವಾಗುತ್ತದೆ. ಈ ಹಿಂದೆ ಸಿದ್ದರಾಮಯ್ಯ ಮೇಲೆ ಹ್ಯೂಬ್ಲೋ ವಾಚ್ ಪ್ರಕರಣ ಬಂತು. ಕಳ್ಳತನ, ಅಕ್ರಮದ ವಾಚ್. ಆದರೆ ಮುಖ್ಯಮಂತ್ರಿ ಕೈಗೆ ಹೇಗೆ ಬಂತು ಅನ್ನೋದು ಇನ್ನು ತನಿಖೆಯಾಗಲೇ ಇಲ್ಲ. ತಿಪ್ಪೆ ಸಾರಿಸುವ ಕೆಲಸ ಮಾಡಿದರು ಎಂದು ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ.

ಏನಾದರೂ ಮಾಡಲಿ ನಮ್ಮ ವೋಟ್ ಬ್ಯಾಂಕ್ ಆಗಬೇಕು ಅಂತ ಕಾಂಗ್ರೆಸ್ ಮಾಡುತ್ತಿದೆ. ವೋಟ್ ಬ್ಯಾಂಕ್ ಹಿಂದೆ ಬಿದ್ದಿರೋ ಕಾಂಗ್ರೆಸ್ ನಡೆ ದೇಶಕ್ಕೆ ಅಪಾಯಕಾರಿ. ಕೋಮುಖ ವ್ಯಾಘ್ರಗಳ ರೀತಿಯಲ್ಲಿ ಒಳಗಿರುವವರು ತುಂಬಾ ಅಪಾಯಕಾರಿ. ಹೊರಗಡೆ ಶತ್ರುಗಳು ಕಣ್ಣಿಗೆ ಗೋಚರವಾಗುತ್ತಾರೆ. ಅದನ್ನು ನಿಗ್ರಹಿಸುವುದು ಕಷ್ಟವಲ್ಲ. ಆದರೆ ಒಳಗಡೆಯ ಶತ್ರುಗಳು ಹಾನಿ ಮಾಡುತ್ತಾರೆ ಅವರನ್ನು ನಿಗ್ರಹಿಸಬೇಕು ಅಂತ ಚಾಣುಕ್ಯ ಹೇಳುತ್ತಾನೆ. ಹೀಗಾಗಿ ಈ ದೇಶಕ್ಕೆ ಕಾಂಗ್ರೆಸ್ ಎಷ್ಟು ಅಪಾಯಕಾರಿ ಅನ್ನೋದು ಈ ಎಲ್ಲಾ ಘಟನೆಯಿಂದ ಗೊತ್ತಾಗುತ್ತೆ.

ಗಲಭೆ ಎಬ್ಬಿಸಿ ಸಂಚು ಮಾಡಿ, ಗಲಭೆಯಿಂದ ಗೋಲಿಬಾರ್ ಆದಾಗ ಇಡೀ ಕಾಂಗ್ರೆಸ್ ನವರು ವೈಧವ್ಯ ಪ್ರಾಪ್ತಿಯಾದವರಂತೆ ಆಡಿದಿರಿ. ಒಡೆಯುವುದರಲ್ಲೆ ಆಸಕ್ತಿ ಇರುವುದು, ಒಡೆಯುವವರಿಗೆ ಅವರ ಬೆಂಬಲವಿರುವುದು. ಇವತ್ತಿನ ಕಾಂಗ್ರೆಸ್ ನ ನೀತಿಯಾಗುದೆ, ಅದೇ ರೀತಿ ಅವರು ನಡೆದುಕೊಳ್ಳುತ್ತಿದ್ದಾರೆ. ಜಮೀರ್ ಅಹ್ಮದ್ ಸುದ್ದಿ ಕೇಳುತ್ತಿದ್ದರೆ ಅದಕ್ಕೆ ಪುಷ್ಟಿ ನೀಡುವಂತಿದೆ ಎಂದು ಜಮೀರ್ ಅಹ್ಮದ್ ಆರೋಪಿಗಳ ಕುಟುಂಬಕ್ಕೆ ಕಿಟ್ ನೀಡಿದರ ಬಗ್ಗೆ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!