Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ಮುಸ್ಲಿಂರು ಭಯೋತ್ಪಾದಕರಲ್ಲ : ಶಾಸಕ ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಇತ್ತೀಚೆಗೆ ಮಾಜಿ ಸಚಿವ ಈಶ್ವರಪ್ಪ ಅವರು ಕೂಡ ಮುಸ್ಲಿಂರು ಭಯೋತ್ಪಾದಕರಲ್ಲ ಎಂದು ಹೇಳಿದ್ದರು. ಇದೀಗ ಶಾಸಕ ರೇಣುಕಾಚಾರ್ಯ ಅವರು ಕೂಡ ಅದೇ ರೀತಿ ಹೇಳಿಕೆ ನೀಡಿದ್ದಾರೆ. ಎಲ್ಲಾ ಮುಸ್ಲಿಂರು ಭಯೋತ್ಪಾದಕರಲ್ಲ. ದೇಶದ್ರೋಹಿಗಳನ್ನು ಬೆಂಬಲಿಸುವ ಕೃತ್ಯ ಕಾಂಗ್ರೆಸ್ ಮಾಡುತ್ತಿದೆ ಎಂದು ಶಾಸಕ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಜಮೀರ್ ಬಗ್ಗೆ ಕಿಡಿಕಾರಿದ ಶಾಸಕ ರೇಣುಕಾಚಾರ್ಯ ಅವರು, ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರಿಗೆ ಫುಡ್ ಕಿಟ್ ಕೊಡುವುದು ಎಷ್ಟು ನ್ಯಾಯ..? ಕಾಂಗ್ರೆಸ್ ಮುಖಂಡ ಜಮೀರ್ ಬೆಂಬಲಿಗರು ಈ ರೀತಿ ಮಾಡುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿ ಸ್ಟೇಟಸ್ ಹಾಕಿದ ಅರ್ಧ ಗಂಟೆಗೆ ಪೊಲೀಸ್ ಠಾಣೆ ಮುಂದೆ ಅಷ್ಟೊಂದು ಜನ ಸೇರುತ್ತಾರಲ್ಲ ಹೇಗೆ..? ಸ್ಟೇಟಸ್ ಹಾಕಿದವನಿಗೆ ಶಿಕ್ಷೆಯಾಗುತ್ತಿತ್ತು.

ಎಲ್ಲರೂ ಒಂದಾಗಿ ಬಾಳಬೇಕು ಎಂಬುದು ಬಿಜೆಪಿ ಸಿದ್ಧಾಂತವಾಗಿದೆ. ಕಾಂಗ್ರೆಸ್ ನವರು ಹೇಳಬೇಕು. ನಿಮಗೆ ಅಲ್ಪಸಂಖ್ಯಾತರು ಬೇಕೋ ಅಥವಾ ಖುರ್ಚಿ ಬೇಕೋ ಅಥವಾ ಹಿಂದುಗಳು ಬೇಕೋ. ಕಾಂಗ್ರೆಸ್ ನಾಯಕರು ಗಲಭೆ ಮಾಡಿದವರನ್ನು ಮುಗ್ದರು ಎಂದು ಸದನದಲ್ಲಿ ಹೇಳಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಕೋರರನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದರು. ಚಂದ್ರು ಹತ್ಯೆಯಾದಾಗ ಜಮೀರ್ ಏನು ಮಾಡಿದ್ದ ಅನ್ನೋದು ಗೊತ್ತಿದೆ. ಖುರ್ಚಿಗಾಗಿ ಕಾಂಗ್ರೆಸ್ ನವರು ಏನು ಬೇಕಾದರು ಮಾಡುತ್ತಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!