Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ.1 ರಂದು ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಅಂಬೇಡ್ಕರ್ ಮತ್ತು ಅಧ್ಯಾತ್ಮ’’ ಕೃತಿ ಬಿಡುಗಡೆ

Facebook
Twitter
Telegram
WhatsApp

ಚಿತ್ರದುರ್ಗ, (ಏ.30) : ಮೇ.1 ರಂದು ಬೆಳಗ್ಗೆ 10ಗಂಟೆಗೆ ತಾಲೂಕಿನ ಯಳಗೋಡು ಗ್ರಾಮದಲ್ಲಿ ಏರ್ಪಡಿಸಿರುವ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮಜಯಂತೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕನ್ನಡಭಾರತಿ ವಿಭಾಗದಲ್ಲಿ ಸಹಪ್ರಾಧ್ಯಾಪಕರು ಮತ್ತು ಪ್ರಸಾರಾಂಗದ ಉಪನಿರ್ದೇಶಕರಾಗಿರುವ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರು ಬರೆದಿರುವ “ಅಂಬೇಡ್ಕರ್ ಮತ್ತು ಅಧ್ಯಾತ್ಮ’’ ಕೃತಿಯನ್ನು ಗ್ರಾಮಪಂಚಾಯಿತಿ ಸದಸ್ಯರಾಗಿರುವ ಕೆ. ಆರ್.ಬಸವರಾಜ್ ಅವರು ಲೋಕಾರ್ಪಣೆ ಮಾಡುವರು. ಕೃತಿ ಕುರಿತು ಅಧ್ಯಾಪಕ ನಾಗರಾಜ್ ಕಣಿವೆಬಿಳಚಿ ಮಾತಾಡುವರು.

ನಿವೃತ ಮುಖ್ಯಶಿಕ್ಷಕ ಸಿ.ಶರಣಪ್ಪ ಅಧ್ಯಕ್ಷತೆ ವಹಿಸುವರು. ಆರ್.ಟಿ. ಮಹಾಂತೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಯಲ್ಲಪ್ಪ ಜಿ., ವಿಶೇಷ ಉಪನ್ಯಾಸ ನೀಡುವರು.

ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್, ಡಾ.ರಮೇಶ್ ಆರ್.ಚೀಳಂಗಿ, ವಲಯ ಅರಣ್ಯಾಧಿಕಾರಿ ಆರ್.ಟಿ.ಮಂಜುನಾಥ್, ಪಿ.ಡಿ.ಓ. ಮಲ್ಲಿಕಾರ್ಜುನ್, ಗ್ರಾಮಪಂಚಾಯಿತಿ ಸದಸ್ಯರಾದ ಪಾರ್ವತಮ್ಮ, ಬಸಮ್ಮ, ಅನಿತ ಮೊದಲಾದವರು ಭಾಗವಹಿಸುವರು. ನಿವೃತ್ತ ನೌಕರರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಎಂದು ಪತ್ರಿಕಾ ಪ್ರಕಣೆಯಲ್ಲಿ ತಿಳಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!