ಗಂಡಸ್ತನ ಬಗ್ಗೆ ನಾನು ಮಾತಾಡಲ್ಲ : ಮಾಜಿ ಶಾಸಕ ತಿಪ್ಪೆಸ್ವಾಮಿಗೆ ಸಚಿವ ಶ್ರೀರಾಮುಲು ರಿಯಾಕ್ಷನ್

suddionenews
0 Min Read

ಚಿತ್ರದುರ್ಗ: ಜಿಲ್ಲೆಯ ಮೊಣಕಾಲ್ಮೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ‌. ಈ ವೇಳೆ ಮಾತನಾಡಿ, ಮಾಜಿ ಶಾಸಕ ತಿಪ್ಪೇಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಗಂಡಸ್ತನ- ಹೆಂಗಸ್ತನ ಬಗ್ಗೆ ಮಾತಾಡ್ತಿರಾ‌, ನಾನು ಇದರ ಬಗ್ಗೆ ಮಾತನಾಡುವುದಿಲ್ಲ, ನಿಮಗೆ ತಾಕತ್ತಿದ್ದರೆ ಚುನಾವಣೆಯಲ್ಲಿ ಎಲ್ಲಿ ನಿಲ್ತಿರಾ ನಾನು ನೋಡ್ತೀನಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರುತ್ತದೆ ಜೊತೆಗೆ ಕರ್ನಾಟಕ ರಾಜ್ಯದಲ್ಲಿ 150 ಸ್ಥಾನಗಳು ಬಿಜೆಪಿ ಪಕ್ಷಕ್ಕೆ ಲಭಿಸಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *