Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

15 ಸಾವಿರ ಕೋಟಿ ತಂದದ್ದು ಸಾಮರ್ಥ್ಯವೋ ಅಸಾಮರ್ಥ್ಯವೋ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

Facebook
Twitter
Telegram
WhatsApp

ಬೆಂಗಳೂರು: ಸಾಮಾಜಿಕ ನ್ಯಾಯ ಅನ್ನೋದು ಭಾಷಣದ ವಸ್ತುವಾಗಿದೆ. ಏನು ಕೊಟ್ಟಿದ್ದೀರಿ ಇಷ್ಟು ಮಾತನಾಡಿದ್ದೀರಲ್ಲ, ಯಾರಿಗೆ ಕೊಟ್ಟಿದ್ದೀರಿ ಇಷ್ಟು ನ್ಯಾಯವನ್ನು. ಒಂದು ವರ್ಗಕ್ಕಾದರೂ ಕೊಟ್ಟಿದ್ದೀರಿ. ಕೇವಲ ಭಾಷಣದ ಸರಕಾಗಿದೆ. ಅವರ ಮುಇಲಭೂತವಾದದ್ದನ್ನು ಒದಗಿಸಿದರೆ ಅವರ ನ್ಯಾಯವನ್ನು ಅವರೇ ಪಡೆದುಕೊಳ್ಳುತ್ತಾರೆ. ಆ ಶಕ್ತಿಯನ್ನು ತುಂಬ ಬೇಕು ಅಷ್ಟೆ. ಮಠಗಳಿಗೆ ಯಾಕೆ ಸಹಾಯ ಮಾಡಿದ್ದೇನೆ ಎಂದರೆ, ಶಕ್ತಿಯ ಜೊತೆಗೆ, ವಿಧ್ಯೆಯ ಜೊತೆಗೆ ಸಂಸ್ಕಾರ ಬೇಕಾಗಿದೆ. ಹೀಗಾಗಿ ಮಠಗಳ ಮೂಲಕ ಸಂಸ್ಕಾರ ಸಿಗಲಿ ಎಂದು ಈ ಕೆಲಸ ಮಾಡಿದ್ದೇನೆ. ಎಲ್ಲಾ ವರ್ಗದವರಿಗೂ ಸರಿ ಸಮಾನವಾಗಿ ನಿಲ್ಲುತ್ತೇವೆ ಎಂದು ಈ ಸಮಯದಲ್ಲಿ ಹೇಳುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಶಾಲೆಗಳ ಕಟ್ಟಡಕ್ಕೆ ವಿಶೇಷ ಅನುದಾನ ನೀಡಿದ್ದೇನೆ. ಶಿಕ್ಷಣ. ಮಕ್ಕಳ ಮತ್ತು ಮಹಿಳೆಯರ ಅಭಿವೃದ್ಧಿ ಕಲ್ಯಾಣ, ಧೀನದಲಿತರಿಗೆ ವಿಶೇಷ ಅನುದಾನ ನೀಡಿದ್ದೇನೆ. ಅವೆಲ್ಲವು ಅನುಷ್ಠಾನವಾಗಲಿದೆ. ಬಜೆಟ್ ಆದ ಮೇಲೆ ನಾನು ಸುಮ್ಮನೆ ಕೂತಿಲ್ಲ. ಇಷ್ಟೆಲ್ಲ ಕಾರ್ಯಕ್ರಮಗಳನ್ನು ನೀಡಿರುವುದು ಎಲ್ಲರು ಸರಿಸಮಾನವಾಗಿ ಬಾಳಬೇಕು ಎಂದು.

ನನ್ನ ಕಲ್ಪನೆಯ ಸರ್ವರಿಗೂ ಸಮಬಾಳು ಎಂಬ ನೀತಿಯಿಂದ ಈ ಕೆಲಸವನ್ನು ಮಾಡುತ್ತಿದ್ದೇನೆ. ನನ್ನ ಬಜೆಟ್ ಕೂಡ ಹಾಗೆ ಇದೆ. ನಾನು ಅಧಿಕಾರಕ್ಕೆ ತೆಗೆದುಕೊಂಡು ಹೋದಾಗ 5 ಸಾವಿರ ಕೋಟಿ ರೂಪಾಯಿ ಬರಲು ಕಷ್ಟವಾಗಿತ್ತು. ಆದರೆ ಅದು ಬರಲೇಬೇಕೆಂದು ಆರು ತಿಂಗಳು ಮಾಡಿದ ಪ್ರಯತ್ನದಿಂದ 15 ಸಾವಿರ ಕೋಟಿ ಹಣ ಬಂದಿದೆ. ಇದು ಅಸಮರ್ಥತೆಯಿಂದ ಬರುತ್ತೋ ಅಸಾಮರ್ಥ್ಯದಿಂದ ಬರುತ್ತದೋ ಎಂದು ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!