Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವಗುರು ಬಸವೇಶ್ವರ ಜಯಂತಿಯ ಪ್ರಯುಕ್ತ ಬೈಕ್ ರ್ಯಾಲಿ ಮತ್ತು ಬಸವೇಶ್ವರ ಬಾವಚಿತ್ರ ಮೆರವಣಿಗೆ : ಎಲ್.ಬಿ ರಾಜಶೇಖರ್

Facebook
Twitter
Telegram
WhatsApp

ಚಿತ್ರದುರ್ಗ,(ಮೇ.01) : ನಗರದ ವೀರಶೈವ ಲಿಂಗಾಯತ ಸಮಾಜದವತಿಯಿಂದ ವಿಶ್ವಗುರು ಬಸವೇಶ್ವರರ ಜಯಂತಿಯ ಅಂಗವಾಗಿ ಬೈಕ್ ರ್ಯಾಲಿ ಮತ್ತು ಬಸವೇಶ್ವರ ಬಾವಚಿತ್ರ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷರಾದ ಎಲ್.ಬಿ ರಾಜಶೇಖರ್ ತಿಳಿಸಿದ್ದಾರೆ.

ಮೇ.2ರ ಮಧ್ಯಾಹ್ನ 4 ಗಂಟೆಗೆ ನಗರದ ನೀಲಕಂಠೇಶ್ವರ ದೇವಾಲಯದಿಂದ ಪ್ರಾರಂಭವಾಗುವ ಬೈಕ್ ರ್ಯಾಲಿಯು ಗಾಂಧಿ ಸರ್ಕಲ್, ಪ್ರವಾಸಿ ಮಂದಿರ, ಜಿಲ್ಲಾಧಿಕಾರಿಗಳನಿವಾಸ ಮುಂಭಾಗ ಬಸವೇಶ್ವರ ಸರ್ಕಲ್, ನ್ಯಾಯಾಲಯದ ರಸ್ತೆ, ಮದಕರಿ ವೃತ್ತ, ರಂಗಯ್ಯನ ಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಆನೆಬಾಗಿಲು ಬುರುಜನಹಟ್ಟಿ, ಸಂಗೊಳ್ಳಿ ರಾಯಣ್ಣ ವೃತ್ತ, ಕನಕ ಸರ್ಕಲ್ ಮಾರ್ಗವಾಗಿ ನೀಲಕಂಟೇಶ್ವರ ದೇವಾಲಯ ತಲುಪಲಿದೆ.

ಮೇ. 3 ರ ಮಧ್ಯಾಹ್ನ 4 ಗಂಟೆಯಿಂದ ನೀಲಕಂಠೇಶ್ವರ ದೇವಾಲಯದಿಂದ ಶ್ರೀ ಬಸವೇಶ್ವರ ಬಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದ್ದು, ಇದರಲ್ಲಿ ಡಿಜೆ.ವೀರಗಾಸೆ, ಪೂರ್ಣಕುಂಭದೊಂದಿಗೆ ವಿವಿಧ ಜಾನಪದ ಕಲಾಮೇಳ ಭಾಗವಹಿಸಲಿವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!