Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಎನ್.ಮುತ್ತಪ್ಪ ಹುಟ್ಟು ಹಬ್ಬದ ಅಂಗವಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಚೇರಿ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.02): ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಎನ್.ಮುತ್ತಪ್ಪ ರೈರವರ ಹುಟ್ಟುಹಬ್ಬದ ಅಂಗವಾಗಿ ನಗರದ ಜೆ.ಸಿ.ಆರ್. ಏಳನೇ ಕ್ರಾಸ್‍ನಲ್ಲಿ ಸೋಮವಾರ ಜಿಲ್ಲಾ ಕಚೇರಿಯನ್ನು ಜಯಕರ್ನಾಟಕ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ ಉದ್ಘಾಟಿಸಿದರು.

ಕಚೇರಿ ಉದ್ಘಾಟನೆ ನಂತರ ಸಸಿ ನೆಟ್ಟು ಮಾತನಾಡಿದ ಬಿ.ಟಿ.ರಾಜೇಂದ್ರ ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಎನ್.ಮುತ್ತಪ್ಪ ರೈ ಸಾಕಷ್ಟು ಹೋರಾಟ ನಡೆಸಿ ನೊಂದವರು, ಶೋಷಿತರಿಗೆ ಕೈಲಾದಷ್ಟು ನೆರವು ನೀಡಿದ್ದಾರೆ. ಹಾಗಾಗಿ ಅವರ ಸಂಘಟನೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಎಲ್ಲರಿಗೂ ಅವರದೆ ಆದ ವೈಯಕ್ತಿಕ ಜೀವನವಿರುತ್ತದೆ. ಆದರೂ ಬಿಡುವು ಸಿಕ್ಕಾಗ ಜಯಕರ್ನಾಟಕ ಸಂಘಟನೆಯನ್ನು ಜಿಲ್ಲೆಯಾದ್ಯಂತ ಬಲಪಡಿಸಿ ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.

ಜಯ ಕರ್ನಾಟಕ ಜಿಲ್ಲಾ ಸಂಚಾಲಕ ನಾಗರಾಜ್ ಹಳಿಯೂರು, ಉಪಾಧ್ಯಕ್ಷರುಗಳಾದ ಮಂಜುಸೇನ್, ಅರುಣ್‍ಕುಮಾರ್, ಕುಮಾರ್, ತಾಲ್ಲೂಕು ಅಧ್ಯಕ್ಷ ನವೀನ್, ಟಿ.ಓಬಳೇಶ್, ಚಿದಾನಂದ, ದಾದಾಪೀರ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಮೀರ್, ತಾಲ್ಲೂಕು ಉಪಾಧ್ಯಕ್ಷ ಎಸ್.ಪ್ರಕಾಶ್, ನಗರಾಧ್ಯಕ್ಷ ಸುನೀಲ್ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!