Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಎಸ್ಐ ಹಗರಣ ನಡೆದಿದೆ, ಕೇಂದ್ರದ ಗೃಹ ಸಚಿವರು ಬೆನ್ನು ತಟ್ಟಿದರೆ ಏನು ಅರ್ಥ : ಸಿದ್ದರಾಮಯ್ಯ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಪಿಎಸ್ಐ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಿಡಿಕಾರಿದ್ದಾರೆ. ಈಗ ತನಿಖೆ ನಡೆಯುತ್ತಿದೆ. 28-29 ಜನ ಅರೆಸ್ಟ್ ಆಗಿದ್ದಾರೆ. ನೇಮಕಾತಿ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶ ನೀಡಿದ್ದಾರೆ. ನೀವೂ ಮಂತ್ರಿಯಾಗಿ ಮುಂದುವರೆಯುವುದಕ್ಕೆ ಲಾಯಕ್ಕಾ ಎಂದು ಪ್ರಶ್ನಿಸಿದ್ದಾರೆ.

ನನ್ನ ಪ್ರಕಾರ ಕೂಡಲೇ ಅವರನ್ನು ವಜಾ ಮಾಡಬೇಕು. ಅಮಿತ್ ಶಾ ಬಂದು ಹೋಗುವುದಲ್ಲ. ಅವರು ದೆಹಲಿ ಹೋಂ ಮಿನಿಸ್ಟರ್ ಬೇರೆ. ಅವರಿಗೆ ಬೇಕಾದಷ್ಟು ಮಾಹಿತಿ ಇರುತ್ತೆ. ಅವರು ಬಂದು ಬೆನ್ನು ತಟ್ಟಿ ಹೋಗಿ, ಸರ್ಕಾರ ಚೆನ್ನಾಗಿ ನಡೆಯುತ್ತಾ ಇದೆ ಅಂತ ಹೇಳಿ ಹೋದ್ರೆ ಏನು ಇದರ ಅರ್ಥ ಎಂದು ಪ್ರಶ್ನಿಸಿದ್ದಾರೆ.

ಇಬ್ಬರು ಪೊಲೀಸ್ ಆಫೀಸರ್ ಗಳನ್ನು ಟ್ರಾನ್ಸ್ ಫರ್ ಮಾಡಿದ್ದಾರೆ. ಈ ಅಕ್ರಮಕ್ಕೆ ಹೊಣೆಗಾರರು ಅಂತ ಹೇಳಿ, ಅವರನ್ನು ಅಮನತು ಮಾಡಬೇಕು. ಇನ್ನು ಯಾರ್ಯಾರು ಅಧಿಕಾರಿಗಳಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇದೆಲ್ಲವನ್ನು ಅಧಿಕಾರಗಳ ಬೆಂಬಲ, ರಾಜಕಾರಣಿಗಳ ಬೆಂಬಲವಿಲ್ಲದೆ ಮಾಡಲು ಆಗುವುದಿಲ್ಲ. ಮಂತ್ರಿಗಳ ಕುಮ್ಮಕ್ಕಿಲ್ಲದೆ ಮಾಡಲು ಆಗುವುದಿಲ್ಲ. ಈ ಎಲ್ಲರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಈ ಸರ್ಕಾರದ್ದು ಇದು ಒಂದೇ ಹಗರಣವಲ್ಲ. ಒಂದಾದ ಮೇಲೆ ಒಂದರಂತೆ ಬರುತ್ತಲೆ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!