Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿವ್ಯಾ ಹಾಗರಗಿ ಸುಖಾ ಸುಮ್ಮನೆ ರಾಜಕಾರಣಿಗಳ ಜೊತೆ ಫೋಟೋ ತೆಗೆಸಿಕೊಂಡಿರಲಿಲ್ಲ.. ಅದರ ಹಿಂದೆ ಇತ್ತು ಕರಾಳ ಯೋಜನೆ..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಪಿಎಸ್ಐ ಹಗರಣ ರಾಜ್ಯದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಸದ್ಯ ದಿವ್ಯಾ ಹಾಗರಗಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಕೂಡಲೇ ಬಿಜೆಪಿ ನಾಯಕರ ಜೊತೆ ದಿವ್ಯಾ ಹಾಗರಗಿ ಇರುವ ಫೋಟೋ ವೈರಲ್ ಆಗಿತ್ತು. ಅಷ್ಟಕ್ಕೆ ಸುಮ್ಮನೆ ಇರದ ಬಿಜೆಪಿ ನಾಯಕರು ಕೂಡ ಡಿಕೆ ಶಿವಕುಮಾರ್ ಜೊತೆ ದಿವ್ಯಾ ಇರುವ ಫೋಟೋ ವೈರಲ್ ಮಾಡಿದ್ದರು. ಇದೀಗ ಫೋಟೋಗಳ ಹಿಂದಿನ ರಹಸ್ಯ ಬಯಲಾಗಿದೆ.

ದಿವ್ಯಾ ಹಾಗರಗಿ ರಾಜಕಾರಣಿಗಳ ಜೊತೆ ಬೇಕಂತಲೆ ಫೋಟೋ ತೆಗೆಸಿಕೊಳ್ಳುತ್ತಿದ್ದಳಂತೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೂ ಫೋಟೋ ತೆಗೆಸಿಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಡಿ ಕೆ ಶಿವಕುಮಾರ್ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಈ ವೇಳೆ ತಮ್ಮ ಕಾಲೇಜು ಅನುಮತಿಗಾಗಿ ದಿವ್ಯಾ ಹಾಗರಗಿ ಡಿ ಕೆ ಶಿವಕುಮಾರ್ ಅವರನ್ನು ಹಲವು ಬಾರೀ ಭೇಟಿಯಾಗಿ, ತಮ್ಮ ಕಾಲೇಜು ಆರಂಭಕ್ಕೆ ಅನುಮತಿ ಪಡೆದಿದ್ದಾಳೆ.

ಸಾಕಷ್ಟು ಬಾರಿ ದಿವ್ಯಾ ಹಾಗರಗಿ ಡಿಕೆಶಿ ಅವರ ಮನೆಗೆ ಬಂದಿದ್ದರು ಎಂಬುದು ಈಗ ತನಿಖೆಯಲ್ಲಿ ಬಯಲಾಗಿದೆ. ಅಷ್ಟೇ ಅಲ್ಲ ಹಾಗರಗಿ ನರ್ಸಿಂಗ್ ಕಾಲೇಜು ಆರಂಭಕ್ಕೆ ಡಿ ಕೆ ಶಿವಕುಮಾರ್ ಸಚಿವರಾಗಿದ್ದಾಗ ಅನುಮತಿ ನೀಡಿದ್ದರು. ಕೆಲಸದ ನಿಮಿತ್ತ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದಾಗ ಫೋಟೋ ತೆಗೆಸಿಕೊಂಡಿದ್ದಾಳೆ. ಡಿಕೆಶಿ ಮಾತ್ರವಲ್ಲ ಹಲವು ರಾಜಕಾರಣಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ತನ್ನ ಕಾರ್ಯಸಿದ್ದಿಗಾಗಿ ಈ ರೀತಿಯ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!