Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿರುಗುಪ್ಪ-ಬಳ್ಳಾರಿ-ಬೆಂಗಳೂರು ಮಾರ್ಗ ಎ/ಸಿ ಸ್ಲೀಪರ್ ನೂತನ ಸಾರಿಗೆ ಮೇ 07ರಿಂದ ಆರಂಭ

Facebook
Twitter
Telegram
WhatsApp

ಬಳ್ಳಾರಿ, (ಮೇ.07) : ಬಳ್ಳಾರಿ ವಿಭಾಗದ ಕುರುಗೋಡು ಘಟಕದಿಂದ ಕುರುಗೋಡು-ಬಳ್ಳಾರಿ-ಬೆಂಗಳೂರು ಮಾರ್ಗದಲ್ಲಿ ಮೇ 07ರಿಂದ ಪ್ರತಿಷ್ಠಿತ ಎಸಿ ಸ್ಲೀಪರ್ ನೂತನ ಸಾರಿಗೆಯನ್ನು ಪ್ರಾರಂಭಿಸಲಾಗಿದೆ ಎಂದು ಕಕರಸಾ ನಿಗಮ ಬಳ್ಳಾರಿ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಇನಾಯತ್ ಬಾಗ್‍ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿರುಗುಪ್ಪದಿಂದ ಬಳ್ಳಾರಿ ಮಾರ್ಗವಾಗಿ ಬೆಂಗಳೂರಿಗೆ, ಸಿರುಗುಪ್ಪದಲ್ಲಿ ರಾತ್ರಿ 8.45ಕ್ಕೆ ಹಾಗೂ ಬಳ್ಳಾರಿಯಿಂದ ರಾತ್ರಿ 10.30ಕ್ಕೆ ಹೊರಡಲಿದ್ದು, ಬೆಳಗ್ಗೆ 5.30ಕ್ಕೆ ಬೆಂಗಳೂರಿಗೆ ತಲುಪಲಿದೆ ಮತ್ತು ಬೆಂಗಳೂರಿನಿಂದ ಬಳ್ಳಾರಿ ಮಾರ್ಗ ಸಿರುಗುಪ್ಪಗೆ ಬೆಂಗಳೂರಿನಲ್ಲಿ ರಾತ್ರಿ 11.15ಕ್ಕೆ ಹೊರಡಲಿದ್ದು, ಬಳ್ಳಾರಿಗೆ ಬೆಳಗ್ಗೆ 06ಕ್ಕೆ ಮತ್ತು ಸಿರುಗುಪ್ಪಗೆ ಬೆಳಗ್ಗೆ 07.15ಕ್ಕೆ ತಲುಪಲಿದೆ.

ನೂತನ ಎ/ಸಿ ಸ್ಲೀಪರ್ ಸಾರಿಗೆಗೆ www.ksrtc.in ಗೆ ಲಾಗ್-ಇನ್ ಆಗುವ ಮೂಲಕ ಆನ್ ಲೈನ್ ಮುಖಾಂತರ ಮುಂಗಡ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ಸದರಿ ಎ/ಸಿ ಕ್ಲೀಪರ್ ನೂತನ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತಿಹಾಸದ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಿ :  ವಿದ್ಯಾರ್ಥಿಗಳಿಗೆ ಎಸ್.ರೇವಣಸಿದ್ದಪ್ಪ ಕಿವಿಮಾತು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಮೇ. 18  : ಚರಿತ್ರೆಗೆ ದಾಖಲೆ ಮುಖ್ಯ. ದಾಖಲೆ ಇಲ್ಲದೆ ಚರಿತ್ರೆ ಬರೆಯುವುದು ಕಷ್ಟ ಎಂದು ಸರ್ಕಾರಿ

ಪವಿತ್ರಾ ಸಾವಿನ ಬಳಿಕ ಚಂದ್ರಕಾಂತ್ ಆತ್ಮಹತ್ಯೆ: ಹೆಂಡತಿ ಬಿಟ್ಟು ರಿಲೇಷನ್ ಶಿಪ್ ನಲ್ಲಿದ್ದರಾ ಚಂದ್ರು..?

ತೆಲುಗಿನಲ್ಲಿ ಖ್ಯಾತಿ ಪಡೆದಿದ್ದ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಲ್ಲಿ ತೀರಿಕೊಂಡ ಬಳಿಕ, ಅವರ ಗೆಳೆಯ ಚಂದ್ರಕಾಂತ್ ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಸಾವಿನ ಬಗ್ಗೆ ಅವರ ಪತ್ನಿ ಮಾತನಾಡಿದ್ದು, ಪವಿತ್ರಾ ಮೇಲೆ ಆರೋಪ

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

error: Content is protected !!