Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದ ಸಂಕಲ್ಪ ರವರ ಆನಂದ ಪುಷ್ಪ ಕೃತಿಗೆ ರಾಜ್ಯಮಟ್ಟದ ಬಸವ ಪುರಸ್ಕಾರ

Facebook
Twitter
Telegram
WhatsApp

ಚಿತ್ರದುರ್ಗ :  ಜಿಲ್ಲೆಯ ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸಂಕಲ್ಪ ಕಾವ್ಯನಾಮದ ಸದಾಶಿವ ಡಿ ಓ ರವರ ಆನಂದ ಪುಷ್ಪ ಬೃಹತ್ ಕಾದಂಬರಿಗೆ ಮೇ  8 ರಂದು(ಭಾನುವಾರ) ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಬಸವ ಪುರಸ್ಕಾರ ಪ್ರದಾನ ಮಾಡಲಾಯಿತು.

ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್  (ರಿ) ಪಾಳಾ, ಗುಲ್ಬರ್ಗಾ
ವತಿಯಿಂದ ಪ್ರತಿವರ್ಷವೂ ನಾಡಿನ ಸಾಹಿತಿಗಳ ಪುಸ್ತಕಕ್ಕೆ ಬಸವ ಪುರಸ್ಕಾರವನ್ನು ನೀಡಲಾಗುತ್ತಿದೆ.

2022 ನೇ ಸಾಲಿನ ಪ್ರಶಸ್ತಿಗೆ 318 ಪುಸ್ತಕಗಳು ಬಂದಿದ್ದು, ಅದರಲ್ಲಿ ರಾಜ್ಯದಾಂತ 19 ಕವಿಗಳು ಆಯ್ಕೆಯಾಗಿದ್ದರು.

ವೇದಿಕೆಯಲ್ಲಿ ಪೂಜ್ಯ ಶ್ರೀ ಸಿದ್ಧಬಸವ ಕಬೀರ ಸ್ವಾಮಿಗಳು ಜಗದ್ಗುರು ಮರುಳಸಿದ್ದೇಶ್ವರ ಪೀಠ ಜೇವರ್ಗಿ, ಪ್ರೊ. ದಯನಂದ ಅಗಸರ್ ಕುಲಪತಿಗಳು ಗುಲ್ಬರ್ಗಾ ವಿಶ್ವವಿದ್ಯಾಲಯ, ಪ್ರೊ. ರಮೇಶ್ ರಾಠೋಡ, ಡಾ. ಸತೀಶ ಕುಮಾರ್ ಹೊಸಮನಿ. ನಿರ್ದೇಶಕರು ಸಾರ್ವಜನಿಕ ಗ್ರಂಥಾಲಯ, ಶರಣಗೌಡ ಪಾಟೀಲ ಪಾಳಾ ಮತ್ತು ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

error: Content is protected !!