Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸುತ್ತಿಲ್ಲ : ಡಿಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ನಾವೂ ಈಶ್ವರಪ್ಪನ ವಿರುದ್ಧ ಪ್ರತಿಭಟನೆಗೆ ಹೋಗುತ್ತಿಲ್ಲ. ನಾವೂ ಇಡೀ ರಾಜ್ಯದ ಎಲ್ಲಾ ಕಡೆ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದೀವಿ. ಈಶ್ಚರಪ್ಪ ಅವರು ಏನು ಮಾಡಿದ್ದಾರೆ ಎಂಬುದನ್ನು ಸರ್ಕಾರ ಮುಚ್ಚಾಕುವುದಕ್ಕೆ ಪ್ರಯತ್ನ ಪಡುತ್ತಿದೆ. ಸಂತೋಷ್ ಪಾಟೀಲ್ ವಿಚಾರದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ. ಬರವಣಿಗೆಯಲ್ಲಿ ಕೊಟ್ಟಿದ್ದಾರೆ ಬಹಳ ಸಂತೋಷ.

ಬಿಜೆಪಿ ಸರ್ಕಾರ ಏನೂ ವೈಫಲ್ಯ ಮಾಡಿದೆ ಅದನ್ನು ರಾಜ್ಯದ ಜನರ ಮುಂದಿಡಬೇಕು. ಆ ಸಂಬಂಧ ಎಲ್ಲಾ ಜಿಲ್ಲೆಯಲ್ಲೂ ಕಾರ್ಯಕ್ರಮ ಇಟ್ಟುಕೊಂಡಿದ್ದೋ. ನಾನು ಕೂಡ ಹುಬ್ಬಳ್ಳಿ ಧಾರವಾಡದ ಜವಬ್ದಾರಿ ಇತ್ತು. ಸಿದ್ದರಾಮಯ್ಯ ನವರು ಹಾಸನ, ಮಂಡ್ಯ, ಚಾಮರಾಜನಗರ, ಮೈಸೂರಿಗೆ ಹೋಗಿದ್ದರು. ನಾನು ಕೆಲವು ಕಡೆ ಹೋಗುವುದಕ್ಕೆ ಆಗಲಿಲ್ಲ. ಹುಬ್ಬಳ್ಳಿಗೇ ಹೋದಾಗ ಸ್ವಲ್ಪ ಕೋಮು ಗಲಭೆ ಇತ್ತು ಎಂದಿದ್ದಾರೆ.

ಇನ್ನು ಪರೀಕ್ಷಾ ಅಕ್ರಮದ ಬಗ್ಗೆ ಮಾತನಾಡಿದ ಡಿಕೆಶಿ, ಒಂದೇ ಅಲ್ಲ ಏನೇನು ನಡೆದಿದೆ ಈ ಸಂಬಂಧ ನಾನು ಸೋಮಶೇಖರ್ ಗೂ ಒಂದಿನ ಫೋನ್ ಮಾಡಿದ್ದೆ. ಬೆಮೆಲ್ ವಿಚಾರದಲ್ಲಿ. ಇಲ್ಲ ನಾನು ಪರಿಶೀಲನೆ ಮಾಡಿದ್ದೀನಿ ಏನು ಇಲ್ಲ ಎಂದಿದ್ದರು. ಆದರೆ ಬೇಕಾದಷ್ಟು‌ ಮಾಹಿತಿ ನನಗೆ ಬರ್ತಾ ಇದೆ. ಯಾರಿಗೆ ಏನು ಎಂಬುದು. ಕೆಪಿಎಸ್ಸಿ ಇರಬಹುದು ಎಲ್ಲದರಲ್ಲೂ ಹಗರಣ ನಡೆದಿದೆ. ಒಂದು ದೊಡ್ಡ ಲೀಸ್ಟ್ ಮಾಡಿ ಯಾವ ಹುದ್ದೆಗೆ ಎಷ್ಟೆಷ್ಟು ಹಣ ಇದೆ ಎಂಬುದನ್ನು ದೊಡ್ಡ ಬೋರ್ಡ್ ಹಾಕಿ ಬಿಟ್ಟಿದ್ದಾರೆ. ಕೊಡಿ ನೋಟೀಸ್ ನೋಡೋಣಾ ನಿಮಗೆ ತಾಕತ್ತಿದ್ದರೆ ಸರ್ಕಾರಕ್ಕೆ. ನಿನ್ನೆ ಗೊಬ್ಬರದ ವಿಚಾರ ಬಂತು. ಹಣ ತೆಗೆದುಕೊಂಡು ತಮಿಳುನಾಡಿಗೆ ಕಳುಹಿಸಿದ್ದು. ರೈತರಿಗೆ ಎಲ್ಲಾ ಸೊಸೈಟಿಯಲ್ಲೂ ಹಣ ಕಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!