Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ಪರ ಬೆಂಬಲಿಗನನ್ನು ಬಸ್ ನಿಂದ ಎಳೆದು ಕಸದ ಗಾಡಿಗೆಸೆದ ಪ್ರತಿಭಟನಾಕಾರರು..!

Facebook
Twitter
Telegram
WhatsApp

ಕೊಲಂಬೊ: ಶ್ರೀಲಂಕಾದಲ್ಲಿ ದಿನದಿಂದ ದಿನಕ್ಕೆವಾತಾವರಣ ಹದಗೆಡುತ್ತಿದೆ. ಪ್ರತಿಭಟನನಾಕಾರರ ಕಿಚ್ಚು ಹೆಚ್ಚಾಗುತ್ತಿದೆ. ಶ್ರೀಲಂಕಾ ಆರ್ಥಿಕತೆಯಿಂದ ದಿವಾಳಿಯಾಗಿದ್ದು, ಅಲ್ಲಿನ ಜನ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಸರ್ಕಾರದ ಪರ ಬೆಂಬಲಿಗರು ಕಂಡರೆ ಅಕ್ರೋಶಭರಿತರಾಗುತ್ತಿದ್ದಾರೆ. ಇದೇ ಹಿನ್ನೆಲೆ ಸರ್ಕಾರದ ವಾಹನದಲ್ಲಿದ್ದ ಬೆಂಬಲಿಗನನ್ನು ಪ್ರತಿಭಟನಾಕಾರರು ಹಿಡಿದೆಳೆದು ಕಸದ ಗಾಡಿಗೆ ಎಸೆದಿರುವ ಘಟನೆ ನಡೆದಿದೆ.

ಪ್ರತಿಭಟನಾಕಾರರ ಆಕ್ರೋಶ ನೋಡಿದ ಪ್ರಧಾನಿ ಹುದ್ದೆಯಲ್ಲಿದ್ದ ರಾಜಪಕ್ಸೆ ಈಗಾಗಲೇ ರಾಜೀನಾಮೆ ನೀಡಿ, ಸುರಕ್ಷತೆಯ ದೃಷ್ಟಿಯಿಂದ ಕುಟುಂಬ ಸಮೇತರಾಗಿ ದೇಧ ತೊರೆದಿದ್ದಾರೆ ಎನ್ನಲಾಗಿದೆ. ಇನ್ನು ರಾಜಪಕ್ಸೆ ಅವರು ಸಂಚಾರಕ್ಕೆ ಬಳಸುತ್ತಿದ್ದ ಬಸ್ ಗಳಿಗೆ ಕಂಡ ಕಂಡಲ್ಲಿ ದೇಶಾದ್ಯಂತ ಬೆಂಕಿ ಹಚ್ಚಲಾಗಿದೆ.

ಇನ್ನು ಪ್ರತಿಭಟನಾಕಾರರ ಆಕ್ರೋಶಕ್ಕೆ 219 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಕೊಲಂಬೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಜಿ ಪ್ರಧಾನಿ ರಾಜಪಕ್ಸೆ ಅವರ ಕುಟುಂಬಕ್ಕೆ ಸಂಬಂಧಿಸಿದ ಗ್ರಂಥಾಲಯಕ್ಕೂ ನುಗ್ಗಿ ದಾಳಿ ನಡೆಸಲಾಗಿದೆ. ರಾಜಕಾರಣಿಗಳಿಗೆ ಸಂಬಂಧಿಸಿದ 41ಕ್ಕೂ ಹೆಚ್ಚು ಮನೆಗಳನ್ನು ಸುಟ್ಟು ಕರಕಲು ಮಾಡಲಾಗಿದೆ. ನೂರಾರು ದ್ವಿಚಕ್ರ ವಾಹನಗಳು ಧ್ವಂಸವಾಗಿದೆ.

ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿಗೆ ದೇಶ ಅಕ್ಷರಶಃ ಸ್ಮಶಾನವಾಗಿ ಪರಿವರ್ತನೆಯಾಗುತ್ತಿದೆ. ಜನ ಕಂಡ ಕಂಡಲ್ಲಿ ವಸ್ತುಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ತಮ್ಮ ಹೋರಾಟದ ತೀವ್ರತೆಯನ್ನು ಹೆಚ್ಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!