Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಕ್ತರ ಜೊತೆ ಕೊಂಡ ಹಾಯ್ದ ಸಚಿವ ಶಿವರಾಮ್ ಹೆಬ್ಬಾರ್ : ಕಟ್ಟಿಕೊಂಡ ಹರಕೆ ಈಡೇರಿತಾ..?

Facebook
Twitter
Telegram
WhatsApp

ಉತ್ತರ ಕನ್ನಡ: ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದಲ್ಲಿ ಪ್ರತಿವರ್ಷ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ಜಾತ್ರೆ ನಡೆಯುತ್ತದೆ. ಈ ಜಾತ್ರೆಯ ಸಂದರ್ಭದಲ್ಲಿ ಭಕ್ತರು ಬಹು ಸಂಖ್ಯೆಯಲ್ಲಿ ಜಾತ್ರೆಗೆ ಆಗಮಿಸಿ, ದೇವರಲ್ಲಿ ಭಕ್ತಿ, ಶ್ರದ್ಧೆಯಿಂದ ಬೇಡಿಕೊಳ್ಳುತ್ತಾರೆ. ಹರಕೆಯನ್ನು ಕಟ್ಟಿಕೊಳ್ಳುತ್ತಾರೆ. ಹರಕೆ ಸಕ್ಸಸ್ ಆದ ಬಳಿಕ ದೇವರ ಜಾತ್ರೆಗೆ ಬಂದು ಕೊಂಡ ಹಾಯುತ್ತಾರೆ.

ಇದೀಗ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ. ಹೊತ್ತ ಹರಕೆ ತೀರಿಸಲು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ. ಕೊಂಡವನ್ನು ಹಾಯ್ದಿದ್ದಾರೆ. ಭಕ್ತರ ಜೊತೆ ಸಚಿವ ಶಿವರಾಮ್ ಹೆಬ್ಬಾರ್ ಅವರು ಕೂಡ ಕೊಂಡ ಹಾಯ್ದಿದ್ದಾರೆ.

ದೇವರ ದರ್ಶನ ಮಾಡಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಕೂಡ ಕೊಂಡ ಹಾಯ್ದಿದ್ದಾರೆ. ಈ ಹಿಂದೆ ದೇವಸ್ಥಾನಕ್ಕೆ ಬಂದಾಗ ವೀರಭದ್ರೇಶ್ವರ ದೇವರಲ್ಲಿ ಹರಕೆ ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಆಪ್ತ ಮೂಲಗಳು ಈ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿದ್ದು, ಇಷ್ಟಾರ್ಥ ಸಿದ್ಧಿಸಿದ ಬಳಿಕ ಸಚಿವರು ಕೊಂಡ ಹಾಯ್ದಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!