Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವರು ನುಡಿದಂತೆ ಚಿಕ್ಕಮಗಳೂರಿನಲ್ಲಿ ಸಿಕ್ಕಿದೆ ವಿಗ್ರಹ..!

Facebook
Twitter
Telegram
WhatsApp

ಚಿಕ್ಕಮಗಳೂರು: ದೈವ ನುಡಿದಂತೆ ಅಲ್ಲೊಂದು ಅಚ್ಚರಿ ನಡೆದಿದೆ. ಗುಳಿಗ ಕ್ಷೇತ್ರದ ಮೂಲ ವಿಗ್ರಹ ಮರದ ಕೆಳಗಡೆ ಸಿಕ್ಕಿದೆ. ಇದು ಜನರಿಗೆ ಅಚ್ಚರಿ ಮೂಡಿಸಿದ್ದಲ್ಲದೆ, ಭಕ್ತಿಯ ಪರಾಕಾಷ್ಟೆ ಮೆರೆದಿದ್ದಾರೆ.

ಏಪ್ರಿಲ್ 24ರಂದು ನಡೆದಿದ್ದ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ದೈವ ವಿಗ್ರಹದ ವಿಚಾರವನ್ನು ನುಡಿದಿತ್ತು. ಅಲೆಖಾನ್ ರಸ್ತೆಯಲ್ಲಿ ದೇವಸ್ಥಾನದಿಂದ ಮೂರು ಕಿಲೋ ಮೀಟರ್ ದೂರದಲ್ಲಿ ವಿಗ್ತಹ ಇರುವುದರ ಸೂಚನೆ ನೀಡಿತ್ತು. ಅದರಂತೆ ಸ್ಥಳೀಯರು ಅದನ್ನು ಹುಡುಕಲು ಹೊರಟಾಗ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗ ಕ್ಷೇತ್ರದ ವಿಗ್ರಹ ಪತ್ತೆಯಾಗಿದೆ.

ದೈವ ಹೇಳಿದ ಬಳಿಕ ದೇವಸ್ಥಾನದ ಆಡಳಿತ ಮಂಡಳಿ, ಭಕ್ತಾಧಿಗಳು ಎಲ್ಲೆಡೆ ಹುಡುಕಾಟ ಶುರು ಮಾಡಿದರು. ಯಾಕೆಂದರೆ ಈ ದೇವರು ಸುತ್ತಮುತ್ತಲಿನ ಜನರ ಆರಾಧ್ಯದೈವವಾಗಿತ್ತು. ಇದೀಗ ದೈವದ ಮಾತಿನಂತೆ ವಿಗ್ರಹ ಪತ್ತೆಯಾಗಿರುವುದು ಸ್ಥಳೀಯರಿಗೆ ಸಂತಸ ಉಕ್ಕಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!