Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳ ಬಗ್ಗೆ ಎಚ್ಚರವಿರಲಿ.. ದೇವರನಾಡಲ್ಲಿ ಕಾಣಿಸಿಕೊಂಡಿದೆ ಟೊಮೆಟೊ ಜ್ವರ..!

Facebook
Twitter
Telegram
WhatsApp

ಕೊರೊನಾ ಮೂರನೆ ಅಲೆ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತೆ ಎಂಬ ತಜ್ಞರ ಮಾತು ಪೋಷಕರನ್ನು ಆತಂಕಕ್ಕೆ ದೂಡಿತ್ತು. ಹಾಗೋ ಹೇಗೋ ಕೊರೊನಾ ಮೂರನೆ ಅಲೆ ಕಳೆಯಿತು. ಮಕ್ಕಳಿಗೆ ಯಾವುದೇ ರೀತಿಯ ದೊಡ್ಡ ಸಮಸ್ಯೆಯಾಗದೆ ಪೋಷಕರು ನಿಟ್ಟುಸಿರು ಬಿಟ್ಟಿದ್ದರು. ಇದೀಗ ಕೇರಳದಲ್ಲಿ ಟಮೋಟೋ ವೈರಸ್ ಭಯಗೆಡವಿದೆ.

ಟಮೋಟೋ ಜ್ವರ ಮಕ್ಕಳನ್ನೇ ಟಾರ್ಗೆಟ್ ಮಾಡಿದೆ. ಕೇರಳ ಒಂದರಲ್ಲಿಯೇ ಸುಮಾರು 82 ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪಿಣರಾಯಿ ವಿಜಯನ್ ಸರ್ಕಾರ ಮಕ್ಕಳ ಮೇಲೆ ವಿಶೇಷ ನಿಗಾ ಇಟ್ಟಿದೆ. ಆದರೆ ಜ್ವರಕ್ಕೆ ಕಾರಣವೇನೆಂಬುದು ಇನ್ನು ತಿಳಿದು ಬಂದಿಲ್ಲ.

ಜ್ವರ ಕಾಣಿಸಿಕೊಂಡ ಮಕ್ಕಳ ಮೈಮೇಲೆ ಕೆಂಪು ಕೆಂಪು ಗುಳ್ಳೆಗಳು ಕಾಣಿಸುತ್ತಿವೆ. ತುರಿಕೆಯಿಂದಲೂ ಮಕ್ಕಳು ಬಳಲುತ್ತಿದ್ದಾರೆ. ಈ ಜ್ವರ ವೈರಲ್ ಸೋಂಕು ರೀತಿಯಲ್ಲಿ ಅತಿ ವೇಗದಲ್ಲಿ ಹರಡುತ್ತಿದೆ. ಕೀಲು ಊದಿಕೊಳ್ಳುವುದು, ಬಹು ಬೇಗ ಸುಸ್ತಾಗುವುದು, ಮೈಕೈ ನೋವು, ಮಗುವಿನ ಬಾಯಲ್ಲಿ ಕಿರಿಕಿರಿಯುಂಟಾಗುತ್ತಿರುವುದು ಸಹ ಕಂಡು ಬಂದಿದೆ. ಇದರಿಂದ ಪೋಷಕರು ಗಾಬರಿಯಾಗಿದ್ದಾರೆ. ಅತ್ತ ಸರ್ಕಾರ ಹೆಚ್ಚು ಗಮನ ಹರಿಸಿದ್ದು, ಕಾಯಿಲೆಗೆ ಕಾರಣ ತಿಳಿದುಕೊಳ್ಳುವ ಪ್ರಯತ್ನದಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!