Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲವರು ಜೆಡಿಎಸ್ ಸೇರ್ಪಡೆ

Facebook
Twitter
Telegram
WhatsApp

ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ವ್ಯಾಪ್ತಿಯ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕಾಂಗ್ರೆಸ್‍ನ ಗೀತ ರಾಘವೇಂದ್ರ, ರಾಘವೇಂದ್ರ ಹಾಗೂ ಗ್ರಾಮದ ಬಿಜೆಪಿ.ಮುಖಂಡರಾದ ಪ್ರಸನ್ನ, ಗರೀಬ್‍ಸಾಬ್ ಇವರುಗಳನ್ನು ಜೆಡಿಎಸ್.ಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.

ರಾಯನಹಳ್ಳಿ ಗ್ರಾಮದಲ್ಲಿ ಕೊಲ್ಲಾಪುರದಮ್ಮ ಜಾತ್ರೆ ಪ್ರಯುಕ್ತ ಬಿಜೆಪಿ.ಮತ್ತು ಕಾಂಗ್ರೆಸ್‍ನ ಕೆಲ ಮುಖಂಡರುಗಳು ಜೆಡಿಎಸ್. ರವೀಶ್‍ರವರನ್ನು ಅದ್ದೂರಿಯಾಗಿ ಬರಮಾಡಿಕೊಂಡ ಈ ಸಂದರ್ಭದಲ್ಲಿ ಕೆ.ಸಿ.ನಾಗರಾಜ್, ಶಶಿಧರ್, ಶಿವಮೂರ್ತಿರವರ ನೇತೃತ್ವದಲ್ಲಿ ಗೀತಾ ರಾಘವೇಂದ್ರ, ರಾಘವೇಂದ್ರ, ಬಿಜೆಪಿ.ಯ ಪ್ರಸನ್ನ, ಗರೀಬ್‍ಸಾಬ್ ಇವರುಗಳು ಜೆಡಿಎಸ್.ಗೆ ಸೇರಿದರು.

ಈ ಸಂದರ್ಭದಲ್ಲಿ ಜೆಡಿಎಸ್.ಕಾರ್ಯಕರ್ತರುಗಳಾದ ನಟರಾಜ್, ಮಂಜು, ಶಿವುಗೌಡರ, ಮಂಜು, ರೆಡ್ಡಪ್ಪ, ಮಾಡನಾಯಕನಹಳ್ಳಿ ಕುಮಾರ್, ಮಂಜುನಾಥ್ ಸೂರನಹಳ್ಳಿ ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!