Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಜಾನ್ ವಿವಾದಕ್ಕೂ ಯಕ್ಷಗಾನಕ್ಕೂ ಅನ್ವಯಿಸುವಯದಿಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Facebook
Twitter
Telegram
WhatsApp

ಬೆಂಗಳೂರು: ಮಸೀದಿಗಳಲ್ಲಿನ ಧ್ವನಿವರ್ಧಕ ವಿಚಾರವಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸಾಮಾನ್ಯವಾಗಿ ಧಾರ್ಮಿಕ ಕೇಂದ್ರಗಳ ಬಗ್ಗೆ ಶಬ್ದ ಮಾಲಿನ್ಯದ ಬಗ್ಗೆ ಚರ್ಚೆಯಾಗುತ್ತೆ. ಯಕ್ಷಗಾನ ಎನ್ನುವಂತದ್ದು ಒಂದೇ ಸಮಯಕ್ಕೆ ಒಂದೇ ಊರಿನಲ್ಲಿ ಆಗುವಂತದ್ದಲ್ಲ, ಒಂದು ಊರಿಂದ ಇನ್ನೊಂದು ಊರಿಗೆ ಅಲ್ಲಿರುವ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಮಾಡಿರುವಂತಹ ಒಂದು ಕಲೆ. ಅದಕ್ಕೂ ಇದಕ್ಕು ಅನ್ವಯಿಸುವುದಿಲ್ಲ. ಬಹುತೇಕ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಮತಂತರ ಕಾಯ್ದೆ ಬಗ್ಗೆ ಮಾತನಾಡಿದ್ದು, ಮತಾಂತರ ನಿಷೇಧ ಕಾಯ್ದೆ ಅರ್ಥಾತ್ ಧಾರ್ಮಿಕ ಸಂರಕ್ಷಣಾ ಕಾಯ್ದೆಯನ್ನು ಕೆಳಮನೆಯಲ್ಲಿ ಪಾಸ್ ಮೇಲ್ಮನೆಯಲ್ಲಿ ನಾವೂ ಅನುಮತಿ ಪಡೆಯಬೇಕಿತ್ತು. ನಮಗೆ ಸ್ಪಷ್ಟವಾದ ಬಹುಮತದ ಕೊರತೆ ಹಿನ್ನಲೆಯಲ್ಲಿ ಇಂದಷ್ಟು ವಿಳಂಬವಾಗಿದೆ. ಈಗ ನಾವೂ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಅನುಮೋದನೆ ಕೊಟ್ಟಿದ್ದೇವೆ. ಮುಂದಿನ ಅಧಿವೇಶನದಲ್ಲಿ ಸ್ಪಷ್ಟವಾದ ಬಹುಮತ ಬರುತ್ತೆ ಆಗ ಬಿಲ್ಲನ್ನು ಪಾಸ್ ಮಾಡಿಕೊಳ್ಳುತ್ತೇವೆ.

ಈ ಮತಾಂತರ ನಿಷೇಧ ಕಾಯ್ದೆ, ಧಾರ್ಮಿಕ ಸಂರಕ್ಷಣಾ ಕಾಯ್ದೆಯನ್ನು ಅಧಿಕೃತವಾಗಿ ಜಾರಿಗೆ ತಂದಿರುವುದು ನಮಗೆಲ್ಲರಿಗೂ ಸಂತೋಷವಾಗಿದೆ. ರಾಜ್ಯದ ಜನತೆ ಇದೆ ನಿರೀಕ್ಷೆಯನ್ನು ಹೊಂದಿದ್ದಾರೆ ಎಂದು ಭಾವಿಸುತ್ತೇನೆ ಎಂದು ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಮ್ಮತ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!