Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇ 16ರಂದು ಬಳ್ಳಾರಿ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಬಳ್ಳಾರಿ,(ಮೇ 15): ಬಳ್ಳಾರಿ ನಗರ ಜೆಸ್ಕಾಂನ 11 ಕೆವಿ ಫೀಡರ್ ನಲ್ಲಿ ವಿದ್ಯುತ್ ಪರಿವರ್ತಕಗಳ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುವುದರಿಂದ ಮೇ 16ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಬಳ್ಳಾರಿ ನಗರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-62 ಫೀಡರ್ ಏರಿಯಾಗಳಾದ ಗೋನಾಳು, ಅಲ್ಲಂ ಭವನ, ಎಸ್.ಆರ್.ಎಮ್ ಲೇಔಟ್, ಅನಂತಪುರ ರೋಡ್ ಬೈಪಾಸ್ ಸರ್ಕಲ್, ಆಶ್ರಯ ಕಾಲೋನಿ, ಕೆ.ಹೆಚ್.ಬಿ. ಕಾಲೋನಿ, ಮಣಿಕಂಠ ನಗರ, ವೆಂಕಟಲಕ್ಷ್ಮಿ ನಗರ, ಆಂಜಿನಪ್ಪ ನಗರ, ರೂಪನ ಗುಡಿ ಮೇನ್ ರೋಡ್, ಎಸ್.ಆರ್.ಪಿ.ಕಾಲೋನಿ, ಆಗಡಿ ಮಾರಪ್ಪ 3ನೇ ಸ್ಟೇಜ್, ನಬಿ ಕಾಲೋನಿ, ಹರಿಚಂದ್ರ ಘಾಟ್, ವೆಂಕಟರಮಣ ನಗರ, ಗ್ರಾಂಡ ಫಂಕ್ಷನ್ ಹಾಲ್, ಸೊಸೈಟಿ ರೈಸ್ ಮಿಲ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆದ್ದರಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!