Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಅಮಾನವೀಯ ಘಟನೆ : ಮೆಸೇಜ್ ವಿಚಾರಕ್ಕೆ ದಲಿತ ಯುವಕನ ಮೇಲೆ ಹಲ್ಲೆ..!

Facebook
Twitter
Telegram
WhatsApp

 

ದಾವಣಗೆರೆ: ಹುಡುಗಿಯೇ ಮೊದಲು ಮೆಸೇಜ್ ಮಾಡಿದ್ದರು, ಹುಡುಗಿಯ ಕಡೆಯವರು ದಲಿತ ಯುವಕನ ಮೇಲೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ, ಚಿತ್ರಹಿಂಸೆ ನೀಡಿ, ದಲಿತ ಯುವಕ ಆಸ್ಪತ್ರೆ ಸೇರುವಂತೆ ಮಾಡಿದ್ದಾರೆ. 20 ವರ್ಷದ ಗಣೇಶ್ ಎಂಬಾತ ಹಲ್ಲೆಗೊಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗ್ರಾಮ ಪಂಚಾಯತು ಸದಸ್ಯ ಬಾಬಣ್ಣ, ಅರ್ತೀಕ, ಹರೀಶ್ ಸೇರಿ 60 ಹೆಚ್ಚು ಜನ ಸೇರಿ ಗಣೇಶ್ ಎಂಬುವವನ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಗಣೇಶ್ ಮತ್ತು ಆತನ ತಾಯಿಯನ್ನು ಒಂದು ರಾತ್ರಿ ಎರಡು ಹಗಲು ಕಲ್ಯಾಣ ಮಂಟೊ ಒಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಿದ್ದಾರೆ. ಅರೆಬೆತ್ತಲೆ ಗೊಳಿಸಿ ಊರಲ್ಲೆಲ್ಲಾ ಮೆರವಣಿಗೆ ಮಾಡಿದ್ದಾರೆ.

ಈ ಸಂಬಂಧ ಹುಡುಗನ ಸಂಬಂಧಿಕರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಹುಡುಗನ ಮೊಬೈಲ್ ತಪಾಸಣೆ ಮಾಡಿದಾಗ ಹುಡುಗಿಯೇ ಮೊದಲು ಹಾಯ್ ಎಂದು ಮೆಸೇಜ್ ಮಾಡಿರುವುದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!