Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್.ಸತೀಶಕುಮಾರ ಜಟ್ಟಿ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ.16) :  ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಸಂಗೀತ ಶಿಕ್ಷಕ, ಸಾಹಿತಿ, ಗಾಯಕ ಹಾಗೂ ತಬಲಾ ವಾದಕ ಆರ್.ಸತೀಶಕುಮಾರ ಜಟ್ಟಿ(56) ಸೋಮವಾರ ಬೆಳ್ಳಗಿಜಾವ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ , ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.   ಸತೀಶಕುಮಾರ ಜಟ್ಟಿ ಅವರು  ಜಿಲ್ಲಾ ರಾಜೋತ್ಸವ ಪ್ರಶಸ್ತಿ ಸೇರಿದಂತೆ ನಾನಾ ಮಠಗಳು, ಸಂಘಸಂಸ್ಥೆಗಳಿಂದ ಪ್ರಶಸ್ತಿ ಸನ್ಮಾನಗಳನ್ನು ಪಡೆದಿದರು.

ಜಿಲ್ಲಾಡಳಿತದ ನಾನಾ ಕಾರ್ಯಕ್ರಮಗಳಲ್ಲಿ ನಾಡಗೀತೆ ರೈತ ಗೀತೆಗಳಿಗೆ ಧ್ವನಿಯಾಗಿದ್ದರು.  ಬಾಪೂಜಿ ಸಮೂಹ ಸಂಸ್ಥೆಯಲ್ಲಿ ದಶಕಗಳ ಕಾಲ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ರಾಜಾದ್ಯಂತ ನೂರಾರು ಕಾರ್ಯಗಳಲ್ಲಿ ಗಾಯಕರಾಗಿ ತಬಲಾ ವಾದಕರಾಗಿ ಭಾಗವಹಿಸಿದರು. ಬಾಪೂಜಿ ಸಮೂಹ ಸಂಸ್ಥೆಯಲ್ಲಿ ದಶಕಗ ಕಾಲ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.

ಬಾಪೂಜಿ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವೀರೇಶ್ ಹಾಗೂ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಕಲಾವಿದರು ಮೃತರ ಅಂತಿಮ ದರ್ಶನ ಪಡೆದರು. ಮೃತರ ಅಂತ್ಯಕ್ರಿಯೆ ನಗರದ ಮುಕ್ತಿಧಾಮದಲ್ಲಿ ನೆರವೇರಿಸಲಾಯಿತಯ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!