Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲಾ ಆವರಣದಲ್ಲಿ ಭಜರಂಗದಳದವರಿಂದ ಶಸ್ತ್ರಾಸ್ತ್ರ ತರಬೇತಿ : ಸಿಎಂ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ಮಂಡ್ಯ: ಶಾಲಾ ಆವರಣದಲ್ಲಿ ಹಿಜಾಬ್ ಧರಿಸಬಾರದು ಎಂದು ನಿರ್ಬಂಧಿಸಲಾಗಿದೆ. ಆದರೆ ಕೊಡಗಿನ ಶಾಲೆಯೊಂದರ ಆವರಣದಲ್ಲಿ ಭಜರಂಗದಳದವರು ಶಸ್ತ್ರಾಸ್ತ್ರ ತರಬೇತಿ ನೀಡಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಯಾವುದು ಕಾನೂನುಬಾಹಿರವಿದೆ ಅದಕ್ಕೆ ಅವಕಾಶನೀಡಬಾರದು ಎಂದಿದ್ದಾರೆ.

ಜಾಮೀಯಾ ಮಸೀದಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಯಾರ್ಯಾರು ಅರ್ಜಿ ಕೊಡುತ್ತಾರೋ ಕೊಡಲಿ, ಕಾನೂನು ಪ್ರಕಾರ ಅರ್ಜಿ ವಿಚಾರಣೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕರ ಮೇಲೆ ಕಿಡಿಕಾರಿದ್ದು, ಹಿಂದೂಪರ ಸಂಘಟನೆಗಳನ್ನು ಮುಂದೆ ಬಿಡುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಅವರ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಈ ರೀತಿ ಹೇಳಿಕೆ ಕೊಡುತ್ತಾರೆ. ಯಾಕೆ ಹಿಜಾಬ್ ಯಾರು ಪ್ರಾರಂಭ ಮಾಡಿದ್ದು ಎಂಬುದು ಜಗತ್ತಿಗೆ ಗೊತ್ತಿದೆ. ಅದರಿಂದಿರುವ ಎಲ್ಲಾ ಶಕ್ತಿಗಳು ಕಾಂಗ್ರೆಸ್ ಮಿತ್ರರೆ. ಎಲ್ಲದಕ್ಕೂ ಕೂಡ ಕಾನೂನು ಬಾಹಿರವಾಗಿ ಮಾಡುವುದು, ಆಮೇಲೆ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!