Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗನ್ ಹಿಡಿಯುವುದು ನಮ್ಮ ಹಕ್ಕು ಇವನ್ಯಾರು ಕೇಳಲು : ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಶಾಸಕ ಕೆ ಜಿ ಬೋಪಯ್ಯ

Facebook
Twitter
Telegram
WhatsApp

 

ಮಡಿಕೇರಿ: ಕೊಡಗಿನಲ್ಲಿ ಶಾಲಾ ಆವರಣವೊಂದರಲ್ಲಿ ಭಜರಂಗದಳದಿಂದ ಶಸ್ತ್ರಾಸ್ತ್ರ ತರಬೇತಿ ನಡೆದಿದ್ದು, ಇದು ಎಲ್ಲೆಡೆ ವೈರಲ್ ಆಗಿದೆ. ಹಾಗೂ ಆಕ್ಷೇಪ ಕೇಳಿ ಬರುತ್ತಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ಕೂಡ ಮಾತನಾಡಿದ್ದರು. ಇದೀಗ ಸಿದ್ದರಾಮಯ್ಯ ನವರ ಹೇಳಿಕೆಗೆ ತಿರುಗೇಟು ನೀಡಿರುವ ವಿರಾಜಪೇಟೆ ಶಾಸಜ ಕೆ ಜಿ ಬೋಪಯ್ಯ, ಅವನ್ಯಾರು ನಮ್ಮನ್ನು ಕೇಳುವುದಕ್ಕೆ ಎಂದಿದ್ದಾರೆ.

 

SDPI ಇದೆಯಲ್ಲ ಅವ್ರೆಲ್ಲ ಹಾದಿ ಬೀದಿಯಲ್ಲಿ ಹೋಗುವವರು. ಅವ್ರಿಗೆಲ್ಲಾ ನಾನು ಕೌಂಟರ್ ಕೊಡುವುದಿಲ್ಲ. ಎಸ್ಡಿಪಿಐ ಈ ದೇಶಕ್ಕೆ ಮಾರಕ. ಎಸ್ಡಿಪಿಐ ಇನ್ನೊಂದು, ಮತ್ತೊಂದು ಇಂಗ್ಲೀಷ್ ನ ಆಲ್ಫಾಬೆಟಿಕ್ ನ ಹಾಳು ಮಾಡಿ ಕೂತಿದ್ದಾರೆ. ಅವರು ಖಂಡಿತ ಈ ದೇಶಕ್ಕೆ ಮಾರಕ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಸಮಯವಿಲ್ಲ. ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಅಲ್ಲಿ ಹೋಗುವುದು ಒಳ್ಳೆಯದು. ಏನಾದರೂ ಸಹಾಯಬೇಕಾ ಎಂದು ಕೇಳಿದ್ದೀನಿ ಅದರಲ್ಲೇನಿದೆ ತಪ್ಪು ಎಂದಿದ್ದಾರೆ.

ನಾನೇನು ಗನ್ ಹಿಡಿದುಕೊಂಡು ಅಭ್ಯಾಸ ಮಾಡಿ, ಅಥವಾ ನನ್ನ ಮನೆಯಿಂದ ಗನ್ ತೆಗೆದುಕೊಂಡು ಏನು ಹೋಗಿಲ್ಲ. ಹೇಳಿಕೆ ಕೊಡುವ ಮೊದಲು ಸಿದ್ದರಾಮಯ್ಯ ಅದನ್ನು ತಿಳಿದುಕೊಳ್ಳಬೇಕು. ಗನ್ ಹಿಡಿಯುವುದು ನಮ್ಮ ಜನ್ಮ ಹಕ್ಕು. ಇವನ್ಯಾರು ಅದನ್ನು ಕೇಳುವುದಕ್ಕೆ. ಏಕವಚನ ಪ್ರಯೋಗ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಮೇಲೆ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!